Friday, July 4, 2025

protest

ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ..!

www.karnatakatv.net : ಗುಂಡ್ಲುಪೇಟೆ : ಉತ್ತರಪ್ರದೇಶದಲ್ಲಿ ಕೇಂದ್ರ ಸರ್ಕಾರದ ಸಚಿವರ ಪುತ್ರ ರೈತರನ್ನು ಕಾರು ಹತ್ತಿಸಿ ಕೊಲೆ ಮಾಡಿರುವ ಘಟನೆ ಖಂಡಿಸಿ ಗುoಡ್ಲುಪೇಟೆ ಕಾಂಗ್ರೆಸ್ ಪಕ್ಷದಿಂದ ಮಾಜಿ ಕಾಡಾ ಅಧ್ಯಕ್ಷರಾದ ಎಚ್. ಎಸ್ ನಂಜಪ್ಪ ಹಾಗೂ ಜಿಡಿಎಲ್ ಸುರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಕಾಂಗ್ರೆಸ್ ಕಛೇರಿಯಿಂದ ಹೊರಟು ಪ್ರತಿಭಟನಾಕಾರರು ತಾಲೂಕು ದಂಡಾಧಿಕಾರಿ ಅವರಿಗೆ ಮನವಿ...

ಕೋಟೆಕೆರೆ ಗ್ರಾ.ಪಂ. ನೌಕರನ ಆಹೋರಾತ್ರಿ ಪ್ರತಿಭಟನೆ..!

ಚಾಮರಾಜನಗರ:  ಜಿಲ್ಲೆಯ  ಗುಂಡ್ಲುಪೇಟೆ ತಾಲೋಕಿನ ಕೋಟೆಕೆರೆ ಗ್ರಾಮಪಂಚಾಯತಿಯಲ್ಲಿ ಗಾಂಧಿ ಜಯಂತಿ ಹಿಂದಿನ ದಿನವೇ ಗಾಂಧೀಜಿ, ಅಂಬೇಡ್ಕರ್   ಫೋಟೋ ಇರಿಸಿ ಗ್ರಾಮಪಂಚಾಯ್ತಿ ನೌಕರ ಅಹೋರಾತ್ರಿ ಪ್ರತಿಭಟನೆ ಕೋಟೆಕೆರೆ ಗ್ರಾಮಪಂಚಾಯತಿಯಲ್ಲಿ ನಡೆದಿದೆ.. ಕಳೆದ ನಾಲ್ಕು ವರ್ಷದಿಂದ ಸಂಬಳ ಸಿಗದ ಕಾರಣ ಗ್ರಾಮಪಂಚಾಯ್ತಿ ಮುಂದೆ ಗಾಂಧಿ ಜಯಂತಿ ಹಿಂದಿನ ದಿನ  ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ಇರಿಸಿ ...

ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ…!

www.karnatakatv.net :ಹುಬ್ಬಳ್ಳಿ: ಕೋವಿಡ್ ವ್ಯಾಕ್ಸಿನ್ ಅಭಿಯಾನ ಸಂದರ್ಭದಲ್ಲಿ ವ್ಯಾಕ್ಸಿನ್ ಹಾಕುತ್ತಿದ್ದ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ವೈದ್ಯಕೀಯ ಸಿಬ್ಬಂದಿ ಹಾಗೂ ಶುಶ್ರೂಷಾ ಸಿಬ್ಬಂದಿ ಪ್ರತಿಭಟನಾ ರ್ಯಾಲಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಕಸಬಾ ಪೊಲೀಸ್ ಠಾಣೆವರೆಗೂ ಪಾದಯಾತ್ರೆ ಮೂಲಕ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಜೀವಕ್ಕೆ ರಕ್ಷಣೆ ನೀಡುವಂತೆ...

ಪ್ರತಿಭಟನೆ ಹಿಂಪಡೆದ ಚುನಾಯಿತ ಪ್ರತಿನಿಧಿಗಳು…!

www.karnatakatv.net :ಹುಬ್ಬಳ್ಳಿ: ತಾಲೂಕಿನ ಚನ್ನಾಪೂರ ಗ್ರಾಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ನೇಮಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯತಿ ಅಧ್ಯಕ್ಷರ ನೇತೃತ್ವದಲ್ಲಿ ಹಾಗೂ ಸರ್ವ ಸದಸ್ಯರ ಸಹಯೋಗದಲ್ಲಿ ನಡೆಸಲಾಗಿದ್ದ ಪ್ರತಿಭಟನೆಗೆ ಜಯ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು. ಹೌದು.. ಚನ್ನಾಪೂರ ಗ್ರಾಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ನೇಮಕ‌ ಮಾಡುವಂತೆ ಸುಮಾರು ದಿನಗಳಿಂದ ಮನವಿ ಮಾಡಿದ್ದರೂ...

ಏಮ್ಸ್ ರಾಯಚೂರಿನಲ್ಲಿ ಸ್ಥಾಪಿಸುವಂತೆ ಒತ್ತಾಯ..!

www.karnatakatv.net :ರಾಯಚೂರು: ಏಮ್ಸ್ ಹೋರಾಟ ಸಮಿತಿ‌ ಮತ್ತು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ನಡುವೆ ವಾಗ್ವಾದ ನಡೆಯಿತು. ಏಮ್ಸ್ ರಾಯಚೂರಿನಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿ ಹೋರಾಟ ಸಮಿತಿ ಇಂದು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ ಅವರ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿದರು. ರಾಯಚೂರು ಜಿಲ್ಲೆಗೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ. ಐಐಟಿಯನ್ನ ಧಾರವಾಡಕ್ಕೆ ನೀಡಲಾಯಿತು....

ಕೇಂದ್ರದ ಹಿಂದಿ ಹೇರಿಕೆ ನೀತಿಯ ವಿರುದ್ಧ ಕರವೆ ಪ್ರತಿಭಟನೆ..!

www.karnatakatv.net: ಬೆಳಗಾವಿ: ಸೆ.14 ರಾಷ್ಟ್ರೀಯ ಹಿಂದಿ ದಿನವಾಗಿ ಆಚರಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸರ್ಕಾರ ದೇಶದಲ್ಲಿ ಸಂವಿಧಾನ ಬಾಹಿರವಾಗಿ ಹಿಂದಿಯನ್ನು ಹೇರುತ್ತಿದೆ ಎಂದು ಆರೊಪಿಸಿ ಕರ್ನಾಟಕ ರಕ್ಷಣಾವೇದಿಕೆ ಕಾರ್ಯಕರ್ತರು ಇಂದು ಬೆಳಗಾವಿ ಚೆನ್ನಮ್ಮಾ ವೃತ್ತದಲ್ಲಿ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನಗರದ ಚೆನ್ನಮ್ಮಾ...

ಹಿಂದಿ ದಿವಸ್ ವಿರುದ್ಧ ಪ್ರತಿಭಟನೆ..!

www.karnatakatv.net :ಚಾಮರಾಜನಗರ: ಹಿಂದಿ ದಿವಸ್ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಇಂದು ಚಾಮರಾಜನಗರದ ಭುವನೇಶ್ವರಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಭುವನೇಶ್ವರಿ ವೃತ್ತದ ಬಳಿ ಸಮಾವೇಶಗೊಂಡ  ಕನ್ನಡಪರ ಸಂಘಟನೆಗಳು  ಕೇಂದ್ರ ಸರ್ಕಾರವು ದೇಶದಲ್ಲಿ ಬಲವಂತವಾಗಿ ಹಿಂದಿ ಭಾಷೆಯನ್ನು ಕಲಿಯಲೇ ಬೇಕು ಎಂದು ಒತ್ತಾಯ ಮಾಡುತ್ತಿರುವುದನ್ನು ಖಂಡಿಸಿದ ಪ್ರತಿಭಟನಾಕಾರರು ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಅಗ್ರ ಸ್ಥಾನ....

ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಖಂಡಿಸಿ ಪ್ರತಿಭಟನೆ..!

www.karnatakatv.net :ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕೇಂದ್ರ ಸರ್ಕಾರವು ಕನ್ನಡಿಗರ ಮೇಲೆ  ಹಿಂದಿ ಹೇರಿಕೆ  ಮಾಡುತ್ತಿರುವುದನ್ನು  ಖಂಡಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ತಾಲ್ಲೂಕು ಕರವೇ ಅಧ್ಯಕ್ಷ ಸುರೇಶ್ ನಾಯ್ಕ ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಕಾರರು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗುವ ಮೂಲಕ ಸರ್ಕಾರದ  ವಿರುದ್ದ ಆಕ್ರೋಶ...

ತಹಶೀಲ್ದಾರ್ ಕಚೇರಿಯಲ್ಲಿ ಪ್ರತಿಭಟನೆ…!

www.karnatakatv.net :ಚಾಮರಾಜನರ: ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿಯಲ್ಲಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಅಸಾಮಾಧಾನವುಂಟಾಗಿ ಕಡೆಗೆ ಪ್ರತಿಭಟನೆ ನಡೆದ ಪ್ರಸಂಗ ಎದುರಾಯ್ತು ಪಟ್ಟಣದ  ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ರವಿಶಂಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ  ಪ್ರತಿಭಟ ನೆ ಚರ್ಚೆ ಧಿಕ್ಕಾರಗಳ ನಡುವೆ ಸಭೆಯು ಪ್ರಾರಂಭವಾಯಿತು.ಈ...

ತರಕಾರಿ ಮಾಲೆ ಧರಿಸಿ ಪ್ರತಿಭಟನೆ…!

www.karnatakatv.net :ರಾಯಚೂರು: ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿಯನ್ನ ಖಂಡಿಸಿ ರಾಯಚೂರು ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ರು. ತರಕಾರಿಗಳನ್ನ‌ ಹೂ ಮಾಲೆಯಂತೆ ಮಾಡಿಕೊಂಡು ಕೊರಳಿಗೆ ಹಾರದಂತೆ ಪ್ರದರ್ಶನ ಮಾಡುವ ಮೂಲಕ ಗಮನ ಸೆಳೆದ್ರು. ಸರ್ಕಾರದ ಬೆಲೆ ಏರಿಕೆ ನೀತಿಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ರಾಯಚೂರು ನಗರದ ಬಿ.ಆರ್.ಅಂಬೇಡ್ಕರ್ ಸರ್ಕಲ್‌ನಿಂದ ಕಾಂಗ್ರೆಸ್ ಮಹಿಳಾ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img