Wednesday, July 22, 2026

protest

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಬೃಹತ್ ಪ್ರತಿಭಟನೆ : ಮಾಜಿ ಮತ್ತು ಹಾಲಿ ಶಾಸಕರ ನಡುವೆ ಟಾಕ್ ಫೈಟ್

ಹಾಸನ: ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ವಳಲಹಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ವಳಲಹಳ್ಳಿ ಗ್ರಾಮದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಮಾಜಿಶಾಸಕ ಮತ್ತು ಹಾಲಿಶಾಸಕರ ನಡುವೆ ವಾಗ್ವಾದ ನಡೆದಿದೆ. ಹೆಚ್.ಕೆ.ಕುಮಾರಸ್ವಾಮಿ, ಹೆಚ್.ಎಂ.ವಿಶ್ವನಾಥ್ ನಡುವೆ ಟಾಕ್‌ಫೈಟ್ ನಡೆದಿದ್ದು, ಪ್ರತಿಭಟನೆ ವೇಳೆ ಶಾಸಕ ಕುಮಾರಸ್ವಾಮಿ ಅವರನ್ನು ಹೆಚ್.ಎಂ. ವಿಶ್ವನಾಥ್ ಟೀಕಿಸಿದ್ದಾರೆ. ಮಾಜಿ ಶಾಸಕರಿಗೆ...

ಕೋವಿಡ್, ಲಾಕ್‌ಡೌನ್‌, ಅಪಾರ್ಟ್‌ಮೆಂಟ್ ಬೆಂಕಿ: ಚೀನಾ ಜನರಿಂದ ಪ್ರತಿಭಟನೆ

ಶೂನ್ಯ-ಕೋವಿಡ್ ನೀತಿಯ ವಿರುದ್ಧ ಚೀನಾದ ಪ್ರಮುಖ ನಗರಗಳಲ್ಲಿ ನೂರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಗರಗಳ ನಿವಾಸಿಗಳು ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಲು ಕಾಗದ ಮತ್ತು ಹೂವುಗಳ ಖಾಲಿ ಹಾಳೆಗಳನ್ನು ಹಿಡಿದುಕೊಂಡಿದ್ದಾರೆ. ಕ್ಸಿನ್‌ಜಿಯಾಂಗ್ ಪ್ರದೇಶದ ರಾಜಧಾನಿ ಉರುಮ್ಕಿಯಲ್ಲಿನ ಬಹುಮಹಡಿ ಕಟ್ಟಡದಲ್ಲಿ...

ಜಿಲ್ಲಾಧಿಕಾರಿ ಕಚೇರಿ ತಲುಪಿದ ರೈತರ ಪ್ರತಿಭಟನೆ.

ಮಂಡ್ಯ: ರೈತರ ಬೇಡಿಕೆ ಈಡೇರಿಸುತ್ತಿಲ್ಲವೆಂದು ಸರ್ಕಾರದ ವಿರುದ್ಧ ಮಂಡ್ಯದಲ್ಲಿ ರೈತರು ಸಿಎಂ ಅಣಕು ಶವಯಾತ್ರೆ‌  ಮಾಡಿದ್ದಾರೆ. ಮಂಡ್ಯದ ಸಂಜಯ್ ವೃತ್ತದಿಂದ ಡಿಸಿ ಕಚೇರಿ ವರೆಗೆ ಸಿಎಂ ಅಣುಕು ಶವಯಾತ್ರೆ ನಡೆಸಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕಬ್ಬಿನ ಬೆಲೆ ಏರಿಕೆ ಮಾಡಿ, ಹಾಲಿನ ದರ ಏರಿಕೆ ಮಾಡಿ ಎಂದು ರೈತರು 3...

ಸಿಎಂ ಅಣಕು ಶವಯಾತ್ರೆ ಮಾಡಿ ಪ್ರತಿಭಟಿಸುತ್ತಿರುವ ಮಂಡ್ಯ ರೈತರು

ಮಂಡ್ಯ: ಜಗತ್ತಿಗೆ ಅನ್ನ ನೀಡುವ ಅನ್ನದಾತನೇ ಇಂದು ರಸ್ತೆಗಿಳಿದು ತನ್ನ ಬೇಡಿಕೆ ಈಡೇರಿಸುವಂತೆ ಪ್ರತಿಭಟಿಸುತ್ತಿದ್ದಾನೆ. ತಮ್ಮ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ, ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತಿಲ್ಲವೆಂದು ರೈತರು ರೊಡಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಕಬ್ಬಿಗೆ ಮತ್ತು ಹಾಲಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬೆಂಗಳೂರು ಟೆಕ್ ಶೃಂಗಸಭೆಗೆ ಚಾಲನೆ ನೀಡಿದ...

‘ನಶೆ ಹೇಳಿಕೆ ನೀಡಿರುವ ಶಾಸಕರು ಕ್ಷಮೆಯಾಚಿಸಲಿ’

ಹಾಸನ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಶಾಸಕ ಪ್ರೀತಂ ಜೆ.ಗೌಡ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಹಾಸನದಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿತು. ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್.ದ್ಯಾವೇಗೌಡ, ಮುಖಂಡರಾದ ಆರ್.ಟಿ.ದ್ಯಾವೇಗೌಡ, ಬಿ.ಆರ್.ಕರಿಗೌಡ, ಸ್ವರೂಪ್ ಪ್ರಕಾಶ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ. ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟು ಎನ್.ಆರ್.ವೃತ್ತದ...

‘ಮಂಡ್ಯ ನಗರದ 90% ರಸ್ತೆಗಳು ಹೊಂಡಗಳಾಗಿ ಪರಿರ್ವತನೆಗೊಂಡಿವೆ’

ಮಂಡ್ಯ: ನಗರದ ಹದಗೆಟ್ಟ ರಸ್ತೆಗಳು ಕಸದ ರಾಶಿಗಳು ಅಸಮರ್ಪಕ ಯು ಜಿಡಿ ಲೈನ್ ಗಳು ಮತ್ತು ನಗರ ಸಭೆ ಅಸಮರ್ಪಕ ಕಾರ್ಯದ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಮಧು ಚಂದನ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಮಂಡ್ಯನಗರವು ಸಕ್ಕರೆ ನಗರ ಎಂದು ಪ್ರಖ್ಯಾತಿ ಪಡೆದಿದ್ದು, ರಾಷ್ಟ್ರಮಟ್ಟದಲ್ಲಿ ಮನ್ನಣೆ ಗಳಿಸಿದೆ. ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಜನಪ್ರತಿನಿಧಿಗಳ...

ಪಠ್ಯಪರಿಷ್ಕರಣೆ ವಿವಾದ: ಕಾಂಗ್ರೆಸ್ ನಿಂದ ಜೂನ್.9ರಂದು ಪ್ರತಿಭಟನೆ

https://www.youtube.com/watch?v=fMz6zS33A9Y ಬೆಂಗಳೂರು: ರಾಜ್ಯ ಸರ್ಕಾರದ ಮನಸ್ಥಿತಿ ಏನು ಎಂಬುದು ಈಗಿನ ಬದಲಾವಣೆ ಪಠ್ಯಪುಸ್ತಕದಲ್ಲಿ ತೋರಿಸುತ್ತಿದೆ. ಆದ್ರೇ.., ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಹಾಕಬೇಕು. ಹಳೇ ಪಠ್ಯದಲ್ಲೇ ಶಿಕ್ಷಣ ಮುಂದುವರಿಯ ಬೇಕು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾತನಾಡಿದ ಅವರು, ಅಂಬೇಡ್ಕರ್ ಸಂವಿಧಾನ ಶಿಲ್ಪಿ, ಅವರ ತಂದೆ, ಹುಟ್ಟಿದ...

ನಿಷೇಧಾಜ್ಞೆ ಉಲ್ಲಂಘನೆ ಆದಲ್ಲಿ ಬಂಧನ ,ಮಂಡ್ಯ ಎಸ್ಪಿ ಕಡಕ್ ವಾರ್ನಿಂಗ್..!

https://youtu.be/RxNIOm-WXZg ಮಂಡ್ಯ:ಶ್ರೀರಂಗಪಟ್ಟಣದಲ್ಲಿ ಜಾಮೀಯಾ ಮಸೀದಿಯ ಒಳಭಾಗಕ್ಕೆ ನುಗ್ಗೂವುದಾಗಿ ಹಿಂದುಪರ ಸಂಘಟನೆಯ ಕರೆ ಕೊಟ್ಟಿದ್ದಾರೆ. ಈಗಾಗಲೇ ಬನ್ನಿ ಮಂಟಪದ ಸಮೀಪ ಹಿಂದು ಸಂಘಟನೆಯ ಕಾರ್ಯಕರ್ತರು ಸೇರಿ ಶ್ರೀರಂಗಪಟ್ಟಣ ಚಲೋ ಮಡುತ್ತೇವೆ ಎಂದು ಹಿಂದುಪರ ಸಂಘಟನೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ. ಇನ್ನೂ ಇದಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಎಸ್ಪಿ ಯತೀಶ್.ಎನ್ ವಾರ್ನಿಂಗ್ ಮಾಡಿದ್ದಾರೆ. ಈಗಾಗಲೇ ತಾಲೂಕು ಆಡಳಿತ ನಿನ್ನೆ...

ಮಸಿ ಬಳಿದ ಕಿಡಿಗೇಡಿಗಳನ್ನು ಗಡಿಪಾರು ಮಾಡಿ ಪ್ರತಿಭಟನೆಯಲ್ಲಿ ಒತ್ತಾಯ..!

ರಾಷ್ಟ್ರ ಮಟ್ಟದ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ನಡೆದ ಹಲ್ಲೆ ಹಾಗೂ ಮಸಿ ಎರಚಿದ ಘಟನೆ ಖಂಡಿಸಿ ಕರವೇ ( ಪ್ರವೀಣ್ ಕುಮಾರ್ ಶೆಟ್ಟಿ ಬಣ ) ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.  ತಾಲೂಕು ಕಚೇರಿ ಮುಂದೆ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರಕಾರ ಹಾಗೂ ಕಿಡಿಗೇಡಿಗಳ ವಿರುದ್ಧ ಧಿಕ್ಕಾರ ಕೂಗಿದರು . ಕರವೇ...

ಬೆಂಗಳೂರು ವಿಶ್ವವಿದ್ಯಾಲಯದ ಬಂದ್ ಗೆ ಕರೆ ನೀಡಿದ ವಿಧ್ಯಾರ್ಥಿಗಳು..!

ಇಂದು ಬೆಂಗಳೂರು ವಿಶ್ವವಿದ್ಯಾಲಯದ ಬಂದ್ ಗೆ ವಿಧ್ಯಾರ್ಥಿಗಳೆ ಕರೆನೀಡಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದೆ. ಕಾನೂನಾತ್ಮಕವಾಗಿ ಬಗೆಹರಿಕೊಳ್ಳಬೇಕಿದ್ದ ವಿಷಯವನ್ನು ರಾತ್ರೊ ರಾತ್ರಿ ಚೆಕ್ ಜನರೇಟರ್ ಮಾಡಲಾಗುತ್ತಿದೆ ಎಂದ ಬೆಂಗಳೂರು ವಿಶ್ವವಿದ್ಯಾಲಯದ ವಿಧ್ಯಾರ್ಥಿಗಳು ಆರೋಪವನ್ನು ಮಾಡುತ್ತಿದ್ದಾರೆ. ಸಾರ್ವಜನಿಕ ವಿಶ್ವವಿದ್ಯಾಲಯದ ಬಗ್ಗೆ ಮಾಹಿತಿ ಕೇಳಿದರೆ ನೀವು ವಿಧ್ಯಾರ್ಥಿಗಳು ಯಾಕೆ ಕೇಳುತ್ತೀರಾ ಎಂದು ಹೇಳುತ್ತಾರೆ,ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ ,ಇದು ಎಷ್ಟು...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img