ಶಾಸಕ ಜಿ.ಟಿ.ದೇವೇಗೌಡ ಅವರು ಇತ್ತೀಚೆಗೆ ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ಅವಕಾಶ ನೀಡಿದರೆ, ಸಹಕಾರ ಸಂಘಗಳ ಬಾಗಿಲು ಮುಚ್ಚಬೇಕಾಗುತ್ತದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆ ಖಂಡಿಸಿ ಕರ್ನಾಟಕ ಭೀಮ್ ಸೇನೆ ಮುಖಂಡರು ಗಾಂಧಿನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ.
ಅಧಿವೇಶನದಲ್ಲಿ ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ನಾಮ ನಿರ್ದೇಶಿತ...
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಹೈ-ಬ್ರೇಕ್ ಬಿದ್ದಿದೆ. ಬೈಕ್ ಟ್ಯಾಕ್ಸಿಗಳನ್ನ ಬ್ಯಾನ್ ಮಾಡಿರುವುದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೈಕ್ ಟ್ಯಾಕ್ಸಿ ಬ್ಯಾನ್ ಆದ ಮೇಲೆ ಬೆಂಗಳೂರಲ್ಲಿ ಟ್ರಾಫಿಕ್ ಕಿರಿಕಿರಿ ಹೆಚ್ಚಾಗಿದೆ. ಬೈಕ್ ಟ್ಯಾಕ್ಸಿ ಸವಾರರು ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಸಮಯದಲ್ಲಿ ಯಾವುದೇ ಪರ್ಮೀಷನ್ ಇಲ್ಲದೆ ವಿಧಾನ...
ಹುಬ್ಬಳ್ಳಿ: ಕಾವೇರಿ ನೀರಿಗಾಗಿ ಇಂದು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಕನ್ನಡಪರ ಸಂಘಟನೆಗಳು ರಸ್ತೆ ಮೇಲೆ ಅಡ್ಡ ಮಲಗಿ ನೀರು ಕೊಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ಮಾಡಿದರು.
ಇನ್ನು ಚನ್ನಮ್ಮ ವೃತ್ತದಲ್ಲಿ ರಸ್ತೆಯ ಮೇಲೆ ಅರೆಬೆತ್ತಲೆ ಮಲಗಿ ಹೋರಾಟ ಮಾಡುತ್ತಿರುವ ಹೋರಾಟಗಾರರು, ಕಾವೇರಿ ನಮ್ಮದು, ಯಾವುದೇ ಕಾರಣಕ್ಕೂ ನೀರು ಬೀಡುವುದಿಲ್ಲವೆಂದು...