Sunday, April 20, 2025

#protester

ರಸ್ತೆಯಲ್ಲಿ ಅಡ್ಡ ಮಲಗಿ ಪ್ರತಿಭಟಿಸಿದ ಕನ್ನಡಪರ ಸಂಘಟನೆಗಳು..!

ಹುಬ್ಬಳ್ಳಿ: ಕಾವೇರಿ ನೀರಿಗಾಗಿ ಇಂದು ಕರ್ನಾಟಕ‌ ಬಂದ್ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಕನ್ನಡಪರ ಸಂಘಟನೆಗಳು ರಸ್ತೆ ಮೇಲೆ ಅಡ್ಡ ಮಲಗಿ ನೀರು ಕೊಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ಮಾಡಿದರು. ಇನ್ನು ಚನ್ನಮ್ಮ ವೃತ್ತದಲ್ಲಿ ರಸ್ತೆಯ ಮೇಲೆ ಅರೆಬೆತ್ತಲೆ ಮಲಗಿ ಹೋರಾಟ ಮಾಡುತ್ತಿರುವ ಹೋರಾಟಗಾರರು, ಕಾವೇರಿ ನಮ್ಮದು, ಯಾವುದೇ ಕಾರಣಕ್ಕೂ ನೀರು ಬೀಡುವುದಿಲ್ಲವೆಂದು...
- Advertisement -spot_img

Latest News

ಧಾರವಾಡದ ವಿದ್ಯಾರ್ಥಿಯ ಜನಿವಾರ ಕತ್ತರಿಸಿ, ಅವಮಾನ: ತಡವಾಗಿ ಬೆಳಕಿಗೆ ಬಂದ ಪ್ರಕರಣ

Dharwad News: ಧಾರವಾಡ: ಶಿವಮೊಗ್ಗ, ಕಲಬುರಗಿಯಲ್ಲಿ ಯಾವ ರೀತಿ ಸಿಇಟಿ ಪರೀಕ್ಷೆಯಲ್ಲಿ ಜನಿವಾರನ್ನು ತೆಗೆಸಿ, ಕತ್ತರಿಸಿ ಅವಮಾನಿಸಲಾಗಿದೆಯೋ, ಅದೇ ರೀತಿ ಧಾರವಾಡದಲ್ಲಿಯೂ ಜನಿವಾರಕ್ಕೆ ಕತ್ತರಿ ಹಾಕಲಾಗಿದೆ. ಧಾರವಾಡ...
- Advertisement -spot_img