Saturday, July 27, 2024

Protests wearing saffron shawls and hijabs

ಕೇಸರಿ ಶಾಲು, ಹಿಜಾಬ್‌ಗಿಂತ ಶಿಕ್ಷಣ ದೊಡ್ಡದು. : ಎಚ್.ವಿಶ್ವನಾಥ್‌

ಮೈಸೂರು: 'ಶಾಲೆ ಪರಮಪೂಜಿತ ಸ್ಥಳವಾಗಿದ್ದು, ಅಲ್ಲಿ ಧರ್ಮದ ಪ್ರದರ್ಶನಕ್ಕೆ ಅವಕಾಶವಿಲ್ಲ. ಹಿಜಾಬ್‌ ಅಥವಾ ಕೇಸರಿ ಶಾಲು ಮನೆ ಹಾಗೂ ಇತರ ಕಡೆ ಪ್ರದರ್ಶಿಸಬಹುದೇ ಹೊರತು, ಶಾಲೆಗಳಲ್ಲಿ ಅಲ್ಲ' ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದರು. ಮೈಸೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕೆಲಸ ರಾಜಕೀಯ ಪಕ್ಷಗಳಿಂದ ನಡೆಯುತ್ತಿದೆ. ಹಿಂದೂ ಕೋಮುವಾದ,...

Hijab Controversy ತಾರಕಕ್ಕೇರಿದ್ದು ರಾಜ್ಯದ ಹಲವು ಕಾಲೇಜುಗಳಿಗೆ ರಜೆ..!

ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ( Hijab Controversy) ಈಗ ರಾಜ್ಯ ವ್ಯಾಪ್ತಿ ಹರಡಿದ್ದು, ಪರಿಸ್ಥಿತಿ ಈಗ ತಾರಕಕ್ಕೇರಿದೆ. ರಾಜ್ಯದಾದ್ಯಂತ ಹಲವಾರು ಕಾಲೇಜುಗಳ ಬಳಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಿ ಪ್ರತಿಭಟನೆಗಳನ್ನು (Protests wearing saffron shawls and hijabs) ನಡೆಸುತ್ತಿದ್ದಾರೆ. ಈಗ ಇದು ತಾರಕಕ್ಕೇರಿದ್ದು ಶಿವಮೊಗ್ಗದಲ್ಲಿ (Shimoga) ವಿದ್ಯಾರ್ಥಿಗಳು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img