www.karnatakatv.net : ಬೆಳಗಾವಿ: ಹಲವು ದಿನಗಳಿಂದ ಸತತವಾಗಿ ಮಳೆ ಬೀಳುತ್ತಿರುವುದರಿಂದ ನಗರದಲ್ಲಿನ ಕಲುಷಿತ ನೀರು ಮತ್ತು ಪ್ಲಾಸ್ಟಿಕ್ ವಸ್ತುಗಳು ಬಂದು ಲೇಂಡಿ ನಾಲಾ ಸೇರುತ್ತದೆ. ಮತ್ತು ನಾಲದ ಅಕ್ಕ ಪಕ್ಕದ ಮನೆಗಳ ಮುಂದೆ ಗಲೀಜು ನೀರಿನಿಂದ ಕೆಟ್ಟ ವಾಸನೆ ಬರುತ್ತಿದೆ.ಆದ್ದರಿಂದ ಲೇಂಡಿ ನಾಲಾ ಗಾಂಧಿನಗರ ಮತ್ತು ಗೋಕುಳ ನಗರದಲ್ಲಿ ಹಾದು ಹೋಗಿದ್ದು ಸರಿಪಡಿಸುವಂತೆ ಶಾಸಕರಿಗೆ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...