Saturday, March 14, 2026

provide relief

ಪ್ರವಾಹದಲ್ಲಿ ಸಿಲುಕಿದ ಜನರಿಗೆ ಪರಿಹಾರ ನೀಡಿ ಅನಗತ್ಯ ಖರ್ಚು ಮಾಡಬೇಡಿ

www.karnatakatv.net : ಬೆಳಗಾವಿ: ಕಳೆದ 2019ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ‌ ರಾಜ್ಯಕ್ಕೆ ನೆರೆ ಪರಿಹಾರ ಘೋಷಣೆ ಮಾಡಿಲ್ಲ. ಪ್ರದಾನಿಗಳು ರಾಜ್ಯಕ್ಕೆ ಬರಲೇ ಇಲ್ಲ ಎಂದು  ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಆಗಿರುವ ಪ್ರವಾಹದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಶಾಸಕರ ಹತ್ತಿರ ಕೇಳಿ ತಿಳಿದುಕೊಂಡಿದ್ದೇನೆ.ಹೀಗಾಗಿ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img