Sunday, December 7, 2025

provide relief

ಪ್ರವಾಹದಲ್ಲಿ ಸಿಲುಕಿದ ಜನರಿಗೆ ಪರಿಹಾರ ನೀಡಿ ಅನಗತ್ಯ ಖರ್ಚು ಮಾಡಬೇಡಿ

www.karnatakatv.net : ಬೆಳಗಾವಿ: ಕಳೆದ 2019ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ‌ ರಾಜ್ಯಕ್ಕೆ ನೆರೆ ಪರಿಹಾರ ಘೋಷಣೆ ಮಾಡಿಲ್ಲ. ಪ್ರದಾನಿಗಳು ರಾಜ್ಯಕ್ಕೆ ಬರಲೇ ಇಲ್ಲ ಎಂದು  ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಆಗಿರುವ ಪ್ರವಾಹದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಶಾಸಕರ ಹತ್ತಿರ ಕೇಳಿ ತಿಳಿದುಕೊಂಡಿದ್ದೇನೆ.ಹೀಗಾಗಿ...
- Advertisement -spot_img

Latest News

ಪ್ರಪಂಚದ ಇಂದಿನ ಪ್ರಮುಖ ಸುದ್ದಿಗಳು – 06/12/2025

1) ಅಂತು ಇಂತೂ ಟ್ರಂಪ್‌ಗೆ ಶಾಂತಿ ಪ್ರಶಸ್ತಿ  ಹೋದಲ್ಲಿ ಬಂದಲ್ಲಿ ನನಗೆ ನೊಬೆಲ್‌ ಶಾಂತಿ ಪ್ರಶಸ್ತಿ ನೀಡಬೇಕೆಂದು ಬೇಡಿಕೆ ಇಡುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ...
- Advertisement -spot_img