Friday, June 12, 2026

#provision stores

ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಮಾಡ್ತಿರೋದು ಯಾರು?

ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ರಸ್ತೆ ಒತ್ತುವರಿ ತೆರವು ಮಾಡಲಾಗ್ತಿದೆ. ಕಳೆದ ಎರಡ್ಮೂರು ದಿನಗಳಿಂದ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಪೊಲೀಸರ ಬಿಗಿ ಭದ್ರತೆಯೊಂದಿಗೆ ಒತ್ತುವರಿ ಮಾಡಿಕೊಂಡಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗ್ತಿದೆ. ಆದ್ರೆ, ಕೆಲವು ಏರಿಯಾಗಳಿಗಷ್ಟೇ ಸೀಮಿತವಾಗಿರೋದು, ನಗರದ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಬಿ.ಹೆಚ್. ರಸ್ತೆ, ಹುಳಿಯಾರು ರಸ್ತೆ ಹಾಗೂ ಬಸ್ ನಿಲ್ದಾಣಗಳ ರಸ್ತೆಗಳಲ್ಲಿ ಅನಧಿಕೃತವಾಗಿ ತಲೆ...

Provision store: ಅಂಗಡಿಗೆ ಬಂದಿದ್ದ ಯುವತಿಯನ್ನು ಚುಡಾಯಿಸಿದ ಪುಂಡರು

ಮಂಡ್ಯ: ಜಿಲ್ಲೆಯ ಪಾಂಡವಪುರ ಬಸ್ ನಿಲ್ಧಾಣದ ಬಳಿ ಇರುವ ಪ್ರಾವಿಜನ್ ಸ್ಟೋರ್ ಗೆ ಬಂದಿದ್ದಂತಹ ಯುವತಿಯನ್ನು ಪುಂಡರು ಚುಡಾಯಿಸಿದ್ದನ್ನು ಖಂಡಿಸಿ ಅಂಗಡಿಯ ಮಾಲಿಕರಾದ  ಚಂದ್ರಶೇಖರ್ ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ಮಾಡಿದ ಪ್ರಕರಣ ಪಾಂಡವಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಿರಾಣಿ ಅಂಗಡಿಯ ಮಾಲಿಕರಾದ ಚಂದ್ರಶೇಖರ್ ಅವರು ಯುವತಿಯನ್ನು ಕೆಲವು ಪುಂಡರು  ರೇಗಿಸಿದ್ದಾರೆ. ರೇಗಿಸುವುದನ್ನು ತಡೆಯಲು ಯತ್ನಿಸಿದ್ದಾನೆ....
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img