Friday, September 18, 2026

#provision stores

ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಮಾಡ್ತಿರೋದು ಯಾರು?

ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ರಸ್ತೆ ಒತ್ತುವರಿ ತೆರವು ಮಾಡಲಾಗ್ತಿದೆ. ಕಳೆದ ಎರಡ್ಮೂರು ದಿನಗಳಿಂದ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಪೊಲೀಸರ ಬಿಗಿ ಭದ್ರತೆಯೊಂದಿಗೆ ಒತ್ತುವರಿ ಮಾಡಿಕೊಂಡಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗ್ತಿದೆ. ಆದ್ರೆ, ಕೆಲವು ಏರಿಯಾಗಳಿಗಷ್ಟೇ ಸೀಮಿತವಾಗಿರೋದು, ನಗರದ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಬಿ.ಹೆಚ್. ರಸ್ತೆ, ಹುಳಿಯಾರು ರಸ್ತೆ ಹಾಗೂ ಬಸ್ ನಿಲ್ದಾಣಗಳ ರಸ್ತೆಗಳಲ್ಲಿ ಅನಧಿಕೃತವಾಗಿ ತಲೆ...

Provision store: ಅಂಗಡಿಗೆ ಬಂದಿದ್ದ ಯುವತಿಯನ್ನು ಚುಡಾಯಿಸಿದ ಪುಂಡರು

ಮಂಡ್ಯ: ಜಿಲ್ಲೆಯ ಪಾಂಡವಪುರ ಬಸ್ ನಿಲ್ಧಾಣದ ಬಳಿ ಇರುವ ಪ್ರಾವಿಜನ್ ಸ್ಟೋರ್ ಗೆ ಬಂದಿದ್ದಂತಹ ಯುವತಿಯನ್ನು ಪುಂಡರು ಚುಡಾಯಿಸಿದ್ದನ್ನು ಖಂಡಿಸಿ ಅಂಗಡಿಯ ಮಾಲಿಕರಾದ  ಚಂದ್ರಶೇಖರ್ ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ಮಾಡಿದ ಪ್ರಕರಣ ಪಾಂಡವಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಿರಾಣಿ ಅಂಗಡಿಯ ಮಾಲಿಕರಾದ ಚಂದ್ರಶೇಖರ್ ಅವರು ಯುವತಿಯನ್ನು ಕೆಲವು ಪುಂಡರು  ರೇಗಿಸಿದ್ದಾರೆ. ರೇಗಿಸುವುದನ್ನು ತಡೆಯಲು ಯತ್ನಿಸಿದ್ದಾನೆ....
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img