ರಾಜ್ಯದಾದ್ಯಂತ ಹಿಜಾಬ್ ವಿವಾದ (Hijab Controversy) ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಇಂದು ಅದು ತಾರಕಕ್ಕೇರಿದೆ. ಈ ಕುರಿತು ನವದೆಹಲಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ (cm bommai) ಮಾಧ್ಯಮಗಳೊಂದಿಗೆ ಮಾತನಾಡಿ ಯಾರು ಸಹ ಈ ವಿಚಾರವಾಗಿ ಪ್ರಚೋದನೆ ನೀಡಬಾರದು. ಇದು ಸೂಕ್ಷ್ಮವಾದ ವಿಚಾರ ಎಲ್ಲರೂ ಸಹ ಶಾಂತಿ ಸೌಹಾರ್ದತೆಯಿಂದ ಇರಬೇಕು. ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು....
ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿರುವ ಲಿಂಗಾಯತ ಪಂಚಮಸಾಲಿ ಪೀಠ ಇದೀಗ ಮತ್ತೆ ವಿವಾದದ ಕೇಂದ್ರಬಿಂದುವಾಗಿದೆ. ಪಂಚಮಸಾಲಿ ಪೀಠಕ್ಕೆ ಬೀಗ ಜಡಿಯಲಾಗಿದೆ. ಈ ಮೂಲಕ ಹಳೆಯದಾಗುತ್ತಿರುವ ಪೀಠಾಧಿಪತಿ ವಿವಾದ...