ರಾಜ್ಯದಾದ್ಯಂತ ಹಿಜಾಬ್ ವಿವಾದ (Hijab Controversy) ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಇಂದು ಅದು ತಾರಕಕ್ಕೇರಿದೆ. ಈ ಕುರಿತು ನವದೆಹಲಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ (cm bommai) ಮಾಧ್ಯಮಗಳೊಂದಿಗೆ ಮಾತನಾಡಿ ಯಾರು ಸಹ ಈ ವಿಚಾರವಾಗಿ ಪ್ರಚೋದನೆ ನೀಡಬಾರದು. ಇದು ಸೂಕ್ಷ್ಮವಾದ ವಿಚಾರ ಎಲ್ಲರೂ ಸಹ ಶಾಂತಿ ಸೌಹಾರ್ದತೆಯಿಂದ ಇರಬೇಕು. ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು....
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...