ರಾಜ್ಯದಾದ್ಯಂತ ಹಿಜಾಬ್ ವಿವಾದ (Hijab Controversy) ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಇಂದು ಅದು ತಾರಕಕ್ಕೇರಿದೆ. ಈ ಕುರಿತು ನವದೆಹಲಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ (cm bommai) ಮಾಧ್ಯಮಗಳೊಂದಿಗೆ ಮಾತನಾಡಿ ಯಾರು ಸಹ ಈ ವಿಚಾರವಾಗಿ ಪ್ರಚೋದನೆ ನೀಡಬಾರದು. ಇದು ಸೂಕ್ಷ್ಮವಾದ ವಿಚಾರ ಎಲ್ಲರೂ ಸಹ ಶಾಂತಿ ಸೌಹಾರ್ದತೆಯಿಂದ ಇರಬೇಕು. ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು....
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...