Saturday, July 27, 2024

pruthvi reddy

ಈ ಬಜೆಟ್ ಬೊಮ್ಮಾಯಿ ಚುನಾವಣಾ ಗಿಮಿಕ್ : ಪೃಥ್ವಿ ರೆಡ್ಡಿ | Karnataka tv

karnataka tv : ಸಿಎಂ ಬಸವರಾಜ ಬೊಮ್ಮಾಯಿಯವರು ಚುನಾವಣಾ ಗಿಮಿಕ್‌ಗಾಗಿ ಬಂಡಲ್‌ ಬಜೆಟ್‌ ಮಂಡಿಸಿದ್ದು, ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಪ್ರತಿಭಟನೆ ನಡೆಸುತ್ತಿರುವ ಜನರನ್ನು ಬಜೆಟ್‌ ತಯಾರಿಗೂ ಮುನ್ನ ಭೇಟಿಯಾಗಿದ್ದರೆ ವಾಸ್ತವಕ್ಕೆ ಹತ್ತಿರವಿರುವ ಬಜೆಟ್‌ ಮಂಡಿಸಬಹುದಿತ್ತು ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. 2023-24ನೇ ಸಾಲಿನ ರಾಜ್ಯ ಬಜೆಟ್‌ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ...

ಎಎಪಿ ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಪುನರ್ ನೇಮಕ

https://www.youtube.com/watch?v=fzrMlTx1ET8 ಬೆಂಗಳೂರು: ಅಮ್‌ ಆದ್ಮಿ ಪಾರ್ಟಿಯ ರಾಜ್ಯ ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳ ತಂಡದ ಪುನರ್‌ ರಚನೆಯಾಗಿದ್ದು, ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಹಾಗೂ ನಗರಾಧ್ಯಕ್ಷರಾಗಿ ಮೋಹನ್‌ ದಾಸರಿ ಪುನರಾಯ್ಕೆ ಆಗಿದ್ದಾರೆ. ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನಿರ್ದೇಶನದಂತೆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆಯವರು ರಾಜ್ಯ ಪದಾಧಿಕಾರಿಗಳ ತಂಡದ ಪುನಾರಚನೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img