Thursday, July 23, 2026

PSI attacked

ವಿಚಾರಣೆಗೆ ಬಂದ ASI, PSI ರನ್ನೇ ಕಂಬಕ್ಕೆ ಕಟ್ಟಿ ಥಳಿಸಿದ ದಂಪತಿ!

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಮಟ್ಟೂರು ತಾಂಡಾದಲ್ಲಿ ವಿಚಿತ್ರ ಘಟನೆ ನಡೆದಿದೆ. ಕೌಟುಂಬಿಕ ಕಲಹದ ವಿಚಾರಣೆಗೆ ತೆರಳಿದ್ದ ASI ಹಾಗೂ PSI ಮೇಲೆಯೇ ದಂಪತಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ವಿಚಾರಣೆಗೆಂದು ತೆರಳಿದ್ದ ASI ವೆಂಕಟಪ್ಪ ನಾಯಕ್ ಮತ್ತು PSI ವೆಂಕಟೇಶ್ ಮೇಲೆ ದಂಪತಿ ಹಿಂಸಾತ್ಮಕವಾಗಿ ವರ್ತಿಸಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಮುದಗಲ್ ಪೊಲೀಸ್...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img