Sunday, August 2, 2026

PSI Chandrashekhar

ಸಾವಿನ ದವಡೆಯಿಂದ 4 ಜನ ಕಾರ್ಮಿಕರನ್ನ ಪಾರು ಮಾಡಿದ ಖಾಕಿ

ಹುಬ್ಬಳ್ಳಿಯಲ್ಲಿ ಕೆಮಿಕಲ್ ರಿಯಾಕ್ಷನ್ ನಿಂದ ಉಸಿರುಗಟ್ಟಿ ಅಸ್ವಸ್ಥರಾಗಿದ್ದ ನಾಲ್ವರು ಕಾರ್ಮಿಕರ ಪ್ರಾಣವನ್ನು ಉಪನಗರ ಠಾಣೆಯ PSI ಚಂದ್ರಶೇಖರ ಅವರು ಸಮಯಪ್ರಜ್ಞೆ ಮೆರೆದು ರಕ್ಷಿಸಿದ್ದಾರೆ. ಗಸ್ತು ತಿರುಗುತ್ತಿದ್ದ ಪಿಎಸ್‌ಐ ಚಂದ್ರಶೇಖರ ಪರಿಸ್ಥಿತಿ ಅರಿತು ತಕ್ಷಣವೇ ಸ್ಥಳಕ್ಕಾಗಮಿಸಿ, ನಾಲ್ವರನ್ನು ಆಂಬುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಹುಬ್ಬಳ್ಳಿಯ ದೇಶಪಾಂಡೆ ನಗರದ ಖಾಸಗಿ ಕಟ್ಟಡವೊಂದರಲ್ಲಿ LED ಕೆಲಸಕ್ಕೆಂದು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img