Monday, December 15, 2025

psi exam

ಮಂಡ್ಯದ ಪ್ರಮುಖ ಸುದ್ದಿಗಳು..!

https://www.youtube.com/watch?v=KXk4en9UzPs ಕೆಂಪೇಗೌಡರ ಜಯಂತೋತ್ಸವ ಬಗ್ಗೆ ಪತ್ರಿಕಾಗೋಷ್ಠಿ! ದಿನಾಂಕ 27/06/2022 ಸೋಮವಾರ ಸರ್ಕಾರಿ ಕಾರ್ಯಕ್ರಮವನ್ನಾಗಿ ಕೆಂಪೇಗೌಡ ಜಯಂತಿಯನ್ನು ಮಂಡ್ಯ ಜಿಲ್ಲೆಯ ಎಲ್ಲಾ ಸಮುದಾಯದ ಸಂಘಟನೆಗಳು ಜಿಲ್ಲಾಡಳಿತದೊಂದಿಗೆ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ತೀರ್ಮಾನಿಸಿರುತ್ತಾರೆ ಆದ್ದರಿಂದ ಜಿಲ್ಲೆಯ ಎಲ್ಲ ಸಮುದಾಯದ ಮುಖಂಡರು ಹಾಗೂ ಆಟೋ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ ಬಸ್ ಮಾಲೀಕರ ಸಂಘ, ಹೋಟೆಲ್ ಮಾಲೀಕರು ಹಾಗೂ ಮತ್ತಿತರು...

ಪಿಎಸ್ಐ ಅಕ್ರಮ ಪ್ರಕರಣ; ಪರೀಕ್ಷೆ ಟಾಪರ್ ಕುಶಾಲ್ ಕುಮಾರ್ ಅರೆಸ್ಟ್!

https://www.youtube.com/watch?v=Tv9UBmeeGwI ರಾಜ್ಯದಲ್ಲಿ ಬಾರಿ ಸಂಚಲನ ಮೂಡಿಸಿದ ಪಿಎಸ್ಐ ನೇಮಕಾತಿಯ ಅಕ್ರಮಕ್ಕೆ ಸಂಬಂಧಿಸಿದಂತೆ ಈಗ ಮತ್ತೊಬ್ಬ ಅರೋಪಿ ಅರೆಸ್ಟ್ ಆಗಿದ್ದಾನೆ. ಪಿಎಸ್ಐ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದಿದ್ದ, ಟಾಪರ್ ಕುಶಾಲ್ ಕುಮಾರ್ ಇಂದು ಅರೆಸ್ಟ್ ಆಗಿದ್ದಾನೆ. ಮೂಲತಃ ಕುಶಾಲ್ ಕುಮಾರ್ ಮಾಗಡಿ ತಾಲೂಕಿನವನು, ಪ್ರಭಲ ರಾಜಕಾರಣಿಯ ಮಗ ಎಂಬುದು ಈಗ ಬೆಳಕಿನ ಬಂದಿದೆ. ದರ್ಶನ್ ಗೌಡನ ಜೊತೆ ಸ್ನೇಹ...
- Advertisement -spot_img

Latest News

ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Political News: ಬೆಡ್ತಿ ವರದಾ ನದಿ ಜೋಡಣೆಗೆ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಮಾತನಾಡಿದ್ದು,ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ...
- Advertisement -spot_img