Thursday, August 21, 2025

PSI kiran kumar

ಪಿಎಸ್ಐ ಆತ್ಮಹತ್ಯೆ ಪ್ರಕರಣ ನ್ಯಾಯಾಂಗ ತನಿಖೆಗೆ ಒತ್ತಾಯ

ಕರ್ನಾಟಕ ಟಿವಿ ಹಾಸನ :  ಚನ್ನರಾಪಟ್ಟಣದಲ್ಲಿ ಪಿಎಸ್ ಐ ಕಿರಣ್ ಕುಮಾರ್ ಆತ್ಮಹತ್ಯೆ ಪ್ರಕರಣ ಇಡೀ ರಾಜ್ಯವನ್ನ ದಂಗುಬಡಿಸಿದೆ.. ಪಿಎಸ್ ಐ ಆಯ್ಮಹತ್ಯೆಗೆ ಶರಣಾಗಲು ಯಾರು ಕಾರಣ..? ಅವರ ಮೇಲೆ ಒತ್ತಡ ಹಾಕಿದ್ಯಾರು..? ಅನ್ನುವಅನುಮಾನಗಳು ಶುರುವಾಗಿದೆ. ರಾಜಕೀಯ ವ್ಯಕ್ತಿಗಳು ಅಥವಾ ಪೊಲೀಸ್ ಇಲಾಖೆಯ ದೊಡ್ಡ ಅಧಿಕಾರಿಗಳ ಪಾತ್ರವಿರುತ್ತೆ ಅನ್ನೋದು ಪ್ರಕರಣದಲ್ಲಿ ಮೇಲ್ನೋಟಕ್ಕೆ ಕಂಡು ಬರುತ್ತದೆ.. ಇದೀಗ ಪ್ರಕರಣ ನ್ಯಾಯಾಂಗ ತನಿಖೆಗೆ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img