ಕರ್ತವ್ಯದ ಬಿಡುವಿನ ವೇಳೆಯಲ್ಲಿ ಮೊಬೈಲ್ನಲ್ಲೇ ಪರೀಕ್ಷೆ ತಯಾರಿ ನಡೆಸಿದ ಪೊಲೀಸ್ ಜೀಪು ಚಾಲಕ ಮತ್ತು ಠಾಣಾ ಸಿಬ್ಬಂದಿಯೊಬ್ಬರು, ಪಿಎಸ್ಐ ಹುದ್ದೆ ಗೇರಲು ಅರ್ಹತೆ ಗಿಟ್ಟಿಸಿದ್ದಾರೆ. ಕೇವಲ ಸಾಮಾಜಿಕ ಜಾಲತಾಣ ಜಾಲಾಡಲು, ಇಲ್ಲವೆ ಗೇಮಿಂಗ್ ಹೆಚ್ಚು ಮೊಬೈಲ್ ಬಳಸುವವರ ಮಧ್ಯೆ ಸಾಧನೆಗೆ ಮೊಬೈಲ್ ಬಳಕೆ ಮಾಡಿ ಈ ಇಬ್ಬರೂ ಇತರರು ಹುಬ್ಬೇರಿಸುವಂತೆ ಮಾಡಿದ್ದಾರೆ. ದಕ್ಷಿಣ ಕನ್ನಡ...
ರಾಜ್ಯ ಸುದ್ದಿಗಳು: ಕರ್ನಾಟಕದಲ್ಲಿ ಸೆ.28 ರಂದು ಪಿಎಸ್ಐ ನೇಮಕಾತಿ ಮರು ಪರೀಕ್ಷೆಯನ್ನು ಮುಂದುವರಿಸಲು ತಡೆ ನೀಡಿ ಎಂದು ಹೈಕೋರ್ಟ್ ಹೇಳಿದೆ.545 ಹುದ್ದೆಗಳಿಗೆ ಅಕ್ಟೋಬರ್ 3, 2021 ರಂದು ನಡೆಸಲಾದ ಪರೀಕ್ಷೆಯನ್ನು 'ವಂಚನೆ' ಭುಗಿಲೆದ್ದ ನಂತರ ಸರ್ಕಾರವು ರದ್ದುಗೊಳಿಸಿದೆ.
ಸೆಪ್ಟೆಂಬರ್ 28 ರಂದು ಪೊಲೀಸ್ ಸಬ್ಇನ್ಸ್ಪೆಕ್ಟರ್ಗಳ ನೇಮಕಾತಿಗೆ ಮರು ಪರೀಕ್ಷೆ ನಡೆಸುವುದಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...