Tuesday, June 30, 2026

PSI suicide

ಪಿಎಸ್ಐ ಆತ್ಮಹತ್ಯೆ ಪ್ರಕರಣ ನ್ಯಾಯಾಂಗ ತನಿಖೆಗೆ ಒತ್ತಾಯ

ಕರ್ನಾಟಕ ಟಿವಿ ಹಾಸನ :  ಚನ್ನರಾಪಟ್ಟಣದಲ್ಲಿ ಪಿಎಸ್ ಐ ಕಿರಣ್ ಕುಮಾರ್ ಆತ್ಮಹತ್ಯೆ ಪ್ರಕರಣ ಇಡೀ ರಾಜ್ಯವನ್ನ ದಂಗುಬಡಿಸಿದೆ.. ಪಿಎಸ್ ಐ ಆಯ್ಮಹತ್ಯೆಗೆ ಶರಣಾಗಲು ಯಾರು ಕಾರಣ..? ಅವರ ಮೇಲೆ ಒತ್ತಡ ಹಾಕಿದ್ಯಾರು..? ಅನ್ನುವಅನುಮಾನಗಳು ಶುರುವಾಗಿದೆ. ರಾಜಕೀಯ ವ್ಯಕ್ತಿಗಳು ಅಥವಾ ಪೊಲೀಸ್ ಇಲಾಖೆಯ ದೊಡ್ಡ ಅಧಿಕಾರಿಗಳ ಪಾತ್ರವಿರುತ್ತೆ ಅನ್ನೋದು ಪ್ರಕರಣದಲ್ಲಿ ಮೇಲ್ನೋಟಕ್ಕೆ ಕಂಡು ಬರುತ್ತದೆ.. ಇದೀಗ ಪ್ರಕರಣ ನ್ಯಾಯಾಂಗ ತನಿಖೆಗೆ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img