Thursday, July 2, 2026

pt usha

ಕಣ್ಣೀರು ಹಾಕಿದ ಪಿ.ಟಿ.ಉಷಾ..?! ಕಾರಣ ಕೇಳಿದ್ರೆ ನಿಮ್ಮ ಕಣ್ಣು ಒದ್ದೆಯಾಗುತ್ತೆ..!

Kerala News: ಕೇರಳದಲ್ಲಿರುವ ತಮ್ಮ ಅಕಾಡೆಮಿಯ ಕ್ಯಾಂಪಸ್‌ನಲ್ಲಿ ದುಷ್ರ‍್ಮಿಗಳು ಡ್ರಗ್ಸ್ ದಂಧೆ, ಗೂಂಡಾಗಿರಿ ನಡೆಸುತ್ತಿದ್ದು, ಅಕಾಡೆಮಿಯ ವಿದ್ಯಾರ್ಥಿಗಳಿಗೆ ಭದ್ರತೆಯ ಸಮಸ್ಯೆ ಎದುರಾಗಿದೆ ಎಂದು ದಿಗ್ಗಜೆ ಅಥ್ಲೀಟ್‌, ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ(ಐಒಎ) ಅಧ್ಯಕ್ಷೆ ಪಿ.ಟಿ.ಉಷಾ ಶನಿವಾರ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದರು. ನವದೆಹಲಿಯಲ್ಲಿ  ಮಾತನಾಡಿದ ಉಷಾ, ‘ಕಲ್ಲಿಕೋಟೆಯಲ್ಲಿರುವ ತಮ್ಮ ಉಷಾ ಸ್ಕೂಲ್‌ ಆಫ್‌ ಅಥ್ಲೆಟಿಕ್ಸ್‌ನ ಕ್ಯಾಂಪಸ್‌ನಲ್ಲಿ ಅಕ್ರಮ ಕಟ್ಟಡ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img