Friday, July 24, 2026

Public Agitation

ಹುಲಸೂರಿಗೆ ಸ್ಥಾನಮಾನ ಕೊಡಿ,ಇಲ್ಲದಿದ್ದರೆ ಪಾದಯಾತ್ರೆ ಖಚಿತ!

ಹುಲಸೂರು ಪಟ್ಟಣ ಪಂಚಾಯತಿಯನ್ನಾಗಿ ಮಾಡಬೇಕು. ಇಲ್ಲದೆ ಹೋದರೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರ ಮನೆಗೆ ಪಾದಯಾತ್ರೆ ಮಾಡಿ ಅವರ ಮನೆಗೆ ಘೇರಾವ್ ಹಾಕುವ ಬಗ್ಗೆ ತಹಸಿಲ್ದಾರ್ ಹಾಗೂ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳ ಮುಖಾಂತರ ಹೋರಾಟಗಾರರು ಮನವಿ ಮಾಡಿದ್ದಾರೆ. ಈಗಾಗಲೇ ಹುಣಸೂರು ಪಟ್ಟಣವು ತಾಲೂಕ ಕೇಂದ್ರವಾಗಿ 8 ವರ್ಷಗಳು ಕಳೆದಿವೆ. ಆದರೆ...
- Advertisement -spot_img

Latest News

ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ಒಪ್ಪುವುದಿಲ್ಲ: Priyank Kharge

Political News: ಕಾಂಗ್ರೆಸ್ ಕಚೇರಿ ಮುತ್ತಿಗೆ ವೇಳೆ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಎಗ್ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ...
- Advertisement -spot_img