Friday, July 31, 2026

Public Awareness Campaign

ಭದ್ರಕೋಟೆ ಮಂಡ್ಯ ಕಳೆದುಕೊಳ್ಳೋ ಭಯದಲ್ಲಿ ಜೆಡಿಎಸ್‌!

ರಾಜ್ಯ ರಾಜಕಾರಣದಲ್ಲಿ ಭಾರೀ ಚಟುವಟಿಕೆಗಳ ನಡುವೆ ಬಿಜೆಪಿಯ ಸಂಘಟಿತ ಹೋರಾಟಗಳು ಜೆಡಿಎಸ್ ಮೇಲೆ ತೀವ್ರ ಒತ್ತಡವನ್ನು ಉಂಟುಮಾಡಿವೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಗಲಾಟೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಕೇಸರಿ ಶಕ್ತಿ ಪ್ರದರ್ಶನ ನಡೆಸಿದೆ. ಈಗ ಇದು ಜೆಡಿಎಸ್‌ಗೆ ತಲೆನೋವಾಗಿ ಪರಿಣಮಿಸಿದೆ. ಚುನಾವಣಾ ಮೈತ್ರಿಯ ಬೆನ್ನಲ್ಲೇ ಬಿಜೆಪಿ ಇದೀಗ ಸರ್ಕಾರದ ವಿರುದ್ಧ ಉಗ್ರ ಹೋರಾಟಕ್ಕೆ ಕೈ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img