Wednesday, March 11, 2026

Public Debate

‘ಹಿಂದುಗಳು ಆತ್ಮರಕ್ಷಣೆಗೆ ಶಸ್ತ್ರಾಸ್ತ್ರಗಳನ್ನ ಇಟ್ಟುಕೊಳ್ಳಿ’ – ನಾರಾಯಣಸಾ ಭಾಂಡಗೆ ವಿವಾದಾತ್ಮಕ ಹೇಳಿಕೆ!

ಹಿಂದುಗಳು ಆತ್ಮರಕ್ಷಣೆಗೆ ಶಸ್ತ್ರ ಇಟ್ಟುಕೊಳ್ಳಿ ಅಂತ ಸಂಸದ ನಾರಾಯಣಸಾ ಭಾಂಡಗೆ ಹೇಳಿರೋ ಹೇಳಿಕೆ ಭಾರಿ ವಿವಾದಕ್ಕೀಡಾಗಿದೆ. ಹಿಂದುಗಳು ತಮ್ಮ ಆತ್ಮರಕ್ಷಣೆಗಾಗಿ ಶಸ್ತ್ರಗಳು ಮತ್ತು ಆಯುಧಗಳನ್ನು ಇಟ್ಟುಕೊಳ್ಳಬೇಕು. ಎಲ್ಲ ಕಡೆ ಪೊಲೀಸರ ಹಾಜರಾತಿ ಸಾಧ್ಯವಿಲ್ಲ. ನಾವು ನಮ್ಮನ್ನು ರಕ್ಷಿಸಿಕೊಳ್ಳದೆ ಇದ್ದರೆ, ದೇಶವನ್ನು ಹೇಗೆ ರಕ್ಷಿಸಬಹುದು? ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ವಿವಾದಾತ್ಮಕ ಹೇಳಿಕೆ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img