Wednesday, August 19, 2026

Public Debate

‘ಹಿಂದುಗಳು ಆತ್ಮರಕ್ಷಣೆಗೆ ಶಸ್ತ್ರಾಸ್ತ್ರಗಳನ್ನ ಇಟ್ಟುಕೊಳ್ಳಿ’ – ನಾರಾಯಣಸಾ ಭಾಂಡಗೆ ವಿವಾದಾತ್ಮಕ ಹೇಳಿಕೆ!

ಹಿಂದುಗಳು ಆತ್ಮರಕ್ಷಣೆಗೆ ಶಸ್ತ್ರ ಇಟ್ಟುಕೊಳ್ಳಿ ಅಂತ ಸಂಸದ ನಾರಾಯಣಸಾ ಭಾಂಡಗೆ ಹೇಳಿರೋ ಹೇಳಿಕೆ ಭಾರಿ ವಿವಾದಕ್ಕೀಡಾಗಿದೆ. ಹಿಂದುಗಳು ತಮ್ಮ ಆತ್ಮರಕ್ಷಣೆಗಾಗಿ ಶಸ್ತ್ರಗಳು ಮತ್ತು ಆಯುಧಗಳನ್ನು ಇಟ್ಟುಕೊಳ್ಳಬೇಕು. ಎಲ್ಲ ಕಡೆ ಪೊಲೀಸರ ಹಾಜರಾತಿ ಸಾಧ್ಯವಿಲ್ಲ. ನಾವು ನಮ್ಮನ್ನು ರಕ್ಷಿಸಿಕೊಳ್ಳದೆ ಇದ್ದರೆ, ದೇಶವನ್ನು ಹೇಗೆ ರಕ್ಷಿಸಬಹುದು? ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ವಿವಾದಾತ್ಮಕ ಹೇಳಿಕೆ...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img