Thursday, December 11, 2025

Public Debate

‘ಹಿಂದುಗಳು ಆತ್ಮರಕ್ಷಣೆಗೆ ಶಸ್ತ್ರಾಸ್ತ್ರಗಳನ್ನ ಇಟ್ಟುಕೊಳ್ಳಿ’ – ನಾರಾಯಣಸಾ ಭಾಂಡಗೆ ವಿವಾದಾತ್ಮಕ ಹೇಳಿಕೆ!

ಹಿಂದುಗಳು ಆತ್ಮರಕ್ಷಣೆಗೆ ಶಸ್ತ್ರ ಇಟ್ಟುಕೊಳ್ಳಿ ಅಂತ ಸಂಸದ ನಾರಾಯಣಸಾ ಭಾಂಡಗೆ ಹೇಳಿರೋ ಹೇಳಿಕೆ ಭಾರಿ ವಿವಾದಕ್ಕೀಡಾಗಿದೆ. ಹಿಂದುಗಳು ತಮ್ಮ ಆತ್ಮರಕ್ಷಣೆಗಾಗಿ ಶಸ್ತ್ರಗಳು ಮತ್ತು ಆಯುಧಗಳನ್ನು ಇಟ್ಟುಕೊಳ್ಳಬೇಕು. ಎಲ್ಲ ಕಡೆ ಪೊಲೀಸರ ಹಾಜರಾತಿ ಸಾಧ್ಯವಿಲ್ಲ. ನಾವು ನಮ್ಮನ್ನು ರಕ್ಷಿಸಿಕೊಳ್ಳದೆ ಇದ್ದರೆ, ದೇಶವನ್ನು ಹೇಗೆ ರಕ್ಷಿಸಬಹುದು? ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ವಿವಾದಾತ್ಮಕ ಹೇಳಿಕೆ...
- Advertisement -spot_img

Latest News

ಸುದೀಪ್ ಸರ್ ಹೇಳೋ ಪಾಠವನ್ನ ಸ್ಪರ್ದಿಗಳು ಕಲಿಬೇಕು!: Rupesh Rajanna

Sandalwood: ಮಾಜಿ ಬಿಗ್‌ಬಾಸ್ ಸ್ಪರ್ಧಿ, ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು, ಸ್ಪರ್ಧಿಗಳು ಸುದೀಪ್ ಸರ್ ಹೇಳುವ ಮಾತುಗಳನ್ನು ಕೇಳಬೇಕು ಎಂದಿದ್ದಾರೆ. https://youtu.be/Nc20IFfMu1o ಬಿಗ್‌ಬಾಸ್ ನಂತರ ಸ್ಪರ್ಧಿಸಿದ್ದ...
- Advertisement -spot_img