Wednesday, September 16, 2026

public grievance meeting

ಆಸ್ಪತ್ರೆ ಅವ್ಯವಸ್ಥೆಗೆ ಜನರ ಆಕ್ರೋಶ; ಸ್ಥಳದಲ್ಲೇ ಸಮಸ್ಯೆ ಬಗೆಹರಿಸಿದ DC!

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮತ್ತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಇಂದು ಜನಸಂಪರ್ಕ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಜಿಲ್ಲಾಧಿಕಾರಿಗಳ ಮುಂದಿಟ್ಟರು. ಸಭೆಯಲ್ಲಿ ಗ್ರಾಮಸ್ಥರು ಮತ್ತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ವೈದ್ಯರು...
- Advertisement -spot_img

Latest News

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ...
- Advertisement -spot_img