Thursday, August 6, 2026

public health issue

‘ಆರೋಗ್ಯ ಕವಚ’ವೇ ಅಸ್ತವ್ಯಸ್ತ! ಜೀವ ರಕ್ಷಕಕ್ಕೇ ‘ಗಂಡಾಂತರ’

ಕೋಲಾರ 108 ಸೇವೆ ಅಯೋಮಯ! ತುರ್ತು ಸೇವೆಯಲ್ಲಿ ಜನರಿಗೆ ನೆರವಾಗುತ್ತಿದ್ದ, ಆರೋಗ್ಯ ಸೇವೆಯ ಪ್ರಮುಖ ಭಾಗವಾಗಿರುವ ‘ಆರೋಗ್ಯ ಕವಚ’ ವ್ಯವಸ್ಥೆ ಕೋಲಾರ ಜಿಲ್ಲೆಯಲ್ಲಿ ಗಂಭೀರ ಸ್ಥಿತಿಗೆ ತಲುಪಿದೆ. ಆಂಬ್ಯುಲೆನ್ಸ್‌ಗಳಿಗೆ ತುರ್ತು ಪರಿಸ್ಥಿತಿ ಬಂದಿದೆ. ಕೆಟ್ಟು ನಿಂತ ಆಂಬ್ಯುಲೆನ್ಸ್‌ಗಳು ಹಾಗೂ ಸಿಬ್ಬಂದಿ ಕೊರತೆಯಿಂದ ರೋಗಿಗಳು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್ ನಿರ್ಮಾಣದ ಬಳಿಕ ಜಿಲ್ಲೆಯಲ್ಲಿ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img