Wednesday, August 12, 2026

public healthcare Karnataka

ಮೈಸೂರಿನ ಜನತೆಗೆ ಸಿಎಂ ಸಿದ್ದರಾಮಯ್ಯರಿಂದ ಗಿಫ್ಟ್? ಉಚಿತ ಆಂಬ್ಯುಲೆನ್ಸ್ ಸೇವೆ!

ಮೈಸೂರಿನಲ್ಲಿ ಸಾರ್ವಜನಿಕರ ಉಚಿತ ಸೇವೆಗಾಗಿ ಎರಡು ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡಲಾಯಿತು. ಸಿಎಂ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ದಿವಂಗತ ರಾಕೇಶ್ ಸ್ಮರಣಾರ್ಥ ಸಮತಾ ಟ್ರಸ್ಟ್‌ನಿಂದ ಉಚಿತ ಸೇವೆಗೆ ವಾಹನ ಹಸ್ತಾಂತರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ದಿವಂಗತ ರಾಕೇಶ್ ಅವರ ಸ್ಮರಣಾರ್ಥ ಎರಡು ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಯಿತು. ಈ ಆಂಬ್ಯುಲೆನ್ಸ್‌ಗಳನ್ನು ಸಮತಾ ಟ್ರಸ್ಟ್...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img