Sunday, May 3, 2026

public hearing

ದಾವಣಗೆರೆಯಲ್ಲಿ ಸಿಎಂ ಸಾರ್ವಜನಿಕರ ಅಹವಾಲು ಸ್ವೀಕಾರ..!

www.karnatakatv.net :ದಾವಣಗೆರೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಾವಣಗೆರೆಯಲ್ಲಿ ಇಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಹಾಗೆ, ನಂಜನಗೂಡು ಮಂದಿರದ ಘಟನೆ ಮತ್ತೆ ಮರುಕಳಿಸದಂತೆ ಅಗತ್ಯ ಕಾನೂನಾತ್ಮಕ, ಆಡಳಿತಾತ್ಮಕ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಿದ್ದೇವೆ. ನಂಜನಗೂಡು ಮಂದಿರ ನೆಲಸಮವಾದ ಘಟನೆ ಎಲ್ಲರ ಮನಸ್ಸಿಗೆ ತುಂಬಾ ನೋವಾಗಿದ್ದು, ಅಧಿಕಾರಿಗಳು ನಮ್ಮ ಗಮನಕ್ಕೆ ಬಾರದೆ ಈ ಘಟನೆಯನ್ನು ಮಾಡಿದ್ದಾರೆ. ಮಂದಿರದ ಘಟನೆ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img