ಮೈಸೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಯಲು ಮೂತ್ರ ವಿಸರ್ಜನೆ ತಡೆಯಲು ಪಾಲಿಕೆ ವತಿಯಿಂದ ವಿನೂತನ ಕ್ರಮ ಕೈಗೊಳ್ಳಲಾಗಿದೆ. ವಾಣಿ ವಿಲಾಸ ಒಳಚರಂಡಿ ವಿಭಾಗದ ವತಿಯಿಂದ, ನಗರ ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿಯ ದೊಡ್ಡ ಮೋರಿ ಗೋಡೆಯ ಮೇಲೆ ಸ್ಟೀಲ್ ಮಿರರ್ ಅಳವಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗೋಡೆಗಳಿಗೆ ಮೂತ್ರ ವಿಸರ್ಜನೆ ಮಾಡುವ ಪ್ರವೃತ್ತಿಯನ್ನು ನಿಯಂತ್ರಿಸುವ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...