ಲಕ್ಷಾಂತರ ರೂಪಾಯ ನ ಸ್ಮಾರ್ಟ್ ಸಿಟಿ ಯೋಜನೆ ಒಂದೊಂದಾಗಿಯೇ ಹಳ್ಳ ಹಿಡಿಯುತ್ತಿವೆ. ಜನರಿಗೆ ಅನುಕೂಲ ಆಗುವ ಮುಂಚೆಯೇ ಅಳಿವಿನಂಚಿಗೆ ತಲುಪುತ್ತಿರುವುದು ಸ್ಮಾರ್ಟ್ ಸಿಟಿ ಯೋಜನೆ ಬೇಜವಾಬ್ದಾರಿತನ, ನಿರ್ಲಕ್ಷ್ಯತನವನ್ನ ಎತ್ತಿ ತೋರಿಸುತ್ತಿವೆ. ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ 4.2 ಕೋಟಿ ರೂ.ಗಳನ್ನು ಖರ್ಚು ಮಾಡಿ ಹುಬ್ಬಳ್ಳಿಯ ಗ್ಲಾಸ್ ಹೌಸ್ ನಲ್ಲಿ ಪುಟಾಣಿ ರೈಲು ಯೋಜನೆ ಅನುಷ್ಠಾನ...
ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...