Friday, August 14, 2026

public outrage Hubballi

ಮುನ್ನೆಚ್ಚರಿಕೆ ಇಲ್ಲದೆ ರಸ್ತೆ ಬಂದ್ | ಹೆದ್ದಾರಿಯಲ್ಲಿ ಸಾರ್ವಜನಿಕರ ಪರದಾಟ!

ಯಾವುದೇ ಮುನ್ನಚ್ಚರಿಕೆಯನ್ನು ನೀಡದೇ ರಸ್ತೆ ಬಂದ್‌ ಮಾಡಿ ಏಕಾಏಕಿ ಮಹಾನಗರ ಪಾಲಿಕೆಯಿಂದ ರಾಷ್ಟ್ರೀಯ ಹೆದ್ದಾರಿಯನ್ನು ಕಿತ್ತುಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಲ್ಲೇನು ಹೇಳೊರಿಲ್ವಾ ಕೇಳೊರಿಲ್ವಾ ಈಗಾಗಲೇ ಫ್ಲೈಓವರ್ ಕಾಮಗಾರಿಯಿಂದ ಹುಬ್ಬಳ್ಳಿ ಜನತೆ ಕಂಗಲಾಗಿ ಹೋಗಿದ್ದಾರೆ, ಇಂತಹ ಸಂಧರ್ಭದಲ್ಲಿ ಹುಬ್ಬಳ್ಳಿ ಪ್ರತಿಷ್ಠಿತ ದೇಸಾಯಿ ವೃತ್ತದ ಸೇತುವೆ ಸಂಚಾರ ಬಂದ್ ಮಾಡಿರುವುದರಿಂದ ಹುಬ್ಬಳ್ಳಿ ನಗರದ ಸಂಚಾರ ವ್ಯವಸ್ಥೆಯೇ ಅಸ್ಥವ್ಯಸ್ಥವಾಗಿದೆ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img