ಕರ್ನಾಟಕದ ರಾಜಕೀಯ ವೇದಿಕೆಯ ಮೇಲೆ ಮತ್ತೊಮ್ಮೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಜೆಡಿಎಸ್ JDS ನಡುವೆ ವಾಕ್ಸಮರ ಜೋರಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್, ಎಚ್.ಡಿ. ಕುಮಾರಸ್ವಾಮಿಯನ್ನು ಸಾರ್ವಜನಿಕರ ಮುಂದೆ 'ಖಾಲಿ ಟ್ರಂಕ್' ಎಂದು ಕರೆದಿದ್ದರು. ಈ ಹೇಳಿಕೆಗೆ ತಿರುಗೇಟಾಗಿ ಜೆಡಿಎಸ್ ಡಿಕೆಶಿಗೆ ಕೌಂಟರ್ ಅಟ್ಯಾಕ್ ಮಾಡಿದೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮತ್ತು...
ಜಾರ್ಖಂಡ್ : ವೈದ್ಯಕೀಯ ನಿರ್ಲಕ್ಷ್ಯದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ಚೈಬಾಸಾದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆಯಾಗಿದೆ. ಅದಾದ ನಂತರ ಕನಿಷ್ಠ ಐದು ಮಕ್ಕಳು ಎಚ್ಐವಿ (HIV) ಸೋಂಕಿಗೆ ತುತ್ತಾಗಿರುವುದು ದೃಢಪಟ್ಟಿದೆ. ಸೋಂಕಿತರಲ್ಲಿ ಏಳು ವರ್ಷದ ಥಲಸ್ಸೆಮಿಯಾ ಪೀಡಿತ ಬಾಲಕನೂ ಇದ್ದಾನೆ.
ಈ ಘಟನೆ ರಾಜ್ಯದ ಆರೋಗ್ಯ ಇಲಾಖೆಯಾದ್ಯಂತ ಆತಂಕ...
1) ಅಂತು ಇಂತೂ ಟ್ರಂಪ್ಗೆ ಶಾಂತಿ ಪ್ರಶಸ್ತಿ
ಹೋದಲ್ಲಿ ಬಂದಲ್ಲಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಬೇಡಿಕೆ ಇಡುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ...