Friday, August 7, 2026

#public reaction

ಸಿಲಿಕಾನ್ ಸಿಟಿಯಲ್ಲಿ ತಪ್ಪುತ್ತಿಲ್ಲ ರಸ್ತೆಗುಂಡಿಗಳಿಗೆ ಮುಕ್ತಿ: ಓ ದೇವರೇ..!

ಬೆಂಗಳೂರು: ಜನ ಯಾವುದಾದರೂ ಊರನ್ನು ಅಭಿವೃದ್ಧಿ ಆಗಿದೆ ಅಂತ ಗುರುತಿಸುತ್ತಿದ್ದಾರೆ ಎಂದರೆ ಊರಿಗೆ ಕಾಲಿಡುತ್ತಿದ್ದ ಹಾಗೆ ಮೊದಲು ನೋಡೋದು ಊರಿನ ರಸ್ತೆಗಳನ್ನು. ಆದರೆ ಅಂತಹ ರಸ್ತೆಗಳೇ ತಗ್ಗು ಗುಂಡಿಗಳಿಂದ ಕೂಡಿದ್ದರೆ ? ಆ ಊರಲ್ಲಿ ಯಾವುದೆ ಸೌಲಭ್ಯಗಳಿದ್ದರೂ ಲೆಕ್ಕಕ್ಕೆ ಬರುವುದಿಲ್ಲ.ಅಂತದ್ರಲ್ಲಿ ಬೆಂಗಳೂರಿನ ರಸ್ತೆಗಳಲ್ಲೇ ರಸ್ತೆಗುಂಡಿಗಳು ಮೃತ್ಯುಕೂಪವಾಗಿ ಕಾಡ್ತಿವೆ ಅಂದ್ರೆ ಏನೇಳಬೇಕು ಹೇಳಿ. ಹೌದು ಇಡಿ ದೇಶವೇ...

Haveri Bus stand: ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಖದೀಮನನ್ನು ಹಿಡಿದು ಬೆಂಡೆತ್ತಿದ ಧೀರ ನಾರಿ..!

ಹಾವೇರಿ : ನಗರದ ಬಸ್ ನಿಲ್ದಾಣದಲ್ಲಿ ಕರ್ನಾಟಕ ಬಂದ್ ಇರುವ ಹಿನ್ನೆಲೆ ನಿನ್ನೆ ತಡರಾತ್ರಿ ಊರಿಗೆ ತೆರಳಲು ನಿಲ್ದಾಣದಲ್ಲಿ ಬಸ್ ಗಾಗಿ ಕಾದು ಕುಳಿತಿದ್ದ ಯುವತಿಯ ಕೈಯಿಂದ ಕಳ್ಳನೊಬ್ಬ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದನು. ಇದೇ ವೇಳೆ ತಕ್ಷಣ ಎಚ್ಚೆತ್ತುಕೊಂಡ ಯುವತಿ ಓಡಿಹೋಗುತ್ತಿದ್ದ ಕಳ್ಳನನ್ನು ಸ್ವತಃ ಬೆನ್ನತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾಳೆ. ನಂತರ ಕಳ್ಳನ ಕೈಯಿಂದ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img