Friday, November 28, 2025

Public Safety

ಚಿತ್ತಾಪುರ ಪಥಸಂಚಲನ ವಿಚಾರ ಅಕ್ಟೋಬರ್ 28ಕ್ಕೆ ಶಾಂತಿ ಸಭೆ, RSS ಸೇರಿ 10 ಸಂಘಟನೆಗಳಿಗೆ ನೋಟಿಸ್!

  ಕಲಬುರಗಿ : ಶತಮಾನೋತ್ಸವ ಸಂಭ್ರಮಕ್ಕೆ ಪಥಸಂಚಲನ ಮಾಡೋದಾಗಿ ಹೇಳಿದೆ. ಸದ್ಯ ಕಲಬುರಗಿಯ ಚಿತ್ತಾಪುರದಲ್ಲಿ ನಡೆಯುವ ಈ ಪಥಸಂಚಲನ ಸಂಬಂಧ ಕೇಂದ್ರ ಹೈಕೋರ್ಟ್ ಕಟಕಟೆಯಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ ಆರ್‌ಎಸ್‌ಎಸ್ ಸೇರಿದಂತೆ 10 ಸಂಘಟನೆಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ಶಾಂತಿ ಸಭೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದೆ. ಶಾಂತಿ ಸಭೆ ಅಕ್ಟೋಬರ್ 28 ರಂದು...

ವಿಜಯ್ ವಿರುದ್ಧ 300 ಮಂದಿ ಸಹಿ ಸಮರ!

ಕರೂರಿನಲ್ಲಿ ನಡೆದ ಕಾಲ್ತುಳಿತದ ಬಳಿಕ ನಟ ವಿಜಯ್ ಅವರ ರಾಜಕೀಯದ ಜರ್ನಿ ಬದಲಾಗಿದೆ. ಟಿವಿಕೆ ಅಧ್ಯಕ್ಷರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಬರಹಗಾರರು, ಕವಿಗಳು, ಬುದ್ಧಿಜೀವಿಗಳು, ಕಾರ್ಯಕರ್ತರು ಮತ್ತು ಪತ್ರಕರ್ತರು ವಿಜಯ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರಕ್ಕೆ 300ಕ್ಕೂ ಹೆಚ್ಚು ಪ್ರಗತಿಪರರು ಸಹಿ ಸಮರದ ಮೂಲಕ ಜಂಟಿ...

ಕೆಮ್ಮು ಸಿರಪ್ ದುರಂತ – ಮಕ್ಕಳ ಸಾವು 9ಕ್ಕೆ ಏರಿಕೆ!

ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಕೇವಲ 15 ದಿನಗಳಲ್ಲಿ ಮೂತ್ರಪಿಂಡ ವೈಫಲ್ಯದಿಂದ 9 ಮಕ್ಕಳು ಸಾವನ್ನಪ್ಪಿವೆ. ಇದು ಗ್ರಾಮದ ಜನರಲ್ಲಿ ಭಯ ಭೀತಿಯ ವಾತಾವರಣ ಉಂಟುಮಾಡಿದೆ. ಆರಂಭದಲ್ಲಿ ಸಾಮಾನ್ಯ ಜ್ವರ-ಕೆಮ್ಮಿನ ಪ್ರಕರಣಗಳಂತೆ ಕಾಣುತ್ತಿದ್ದ ಘಟನೆಗಳು ಈಗ ಮಾರಕ ತಿರುವು ಪಡೆದುಕೊಂಡಿದ್ದು, ಆರೋಗ್ಯ ಇಲಾಖೆಯನ್ನು ಎಚ್ಚರಗೊಳಿಸಿವೆ. ಚಿಂದ್ವಾರ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಶುಭಂ ಯಾದವ್ ಈ ಬಗ್ಗೆ ತಿಳಿಸಿದ್ದಾರೆ. ಅಕ್ಟೋಬರ್...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img