ಬೀದಿ ನಾಯಿಗಳ ನಿರ್ವಹಣೆ ಕುರಿತ ಬಹು ನಿರೀಕ್ಷಿತ ತೀರ್ಪನ್ನು ಸುಪ್ರೀಂ ಕೋರ್ಟ್ ಪ್ರಕಟಿಸಿದೆ. ಶೆಲ್ಟರ್ ಹೋಂಗೆ ಬೀದಿ ನಾಯಿಗಳನ್ನು ಶಾಶ್ವತವಾಗಿ ಸ್ಥಳಾಂತರಿಸುವ ಆದೇಶವನ್ನು ಸುಪ್ರೀಂ ಕೋರ್ಟ್ ಅನಿರ್ದಿಷ್ಟಾವಧಿಗೆ ತಡೆಹಿಡಿದಿದೆ. ಈ ನಿರ್ಧಾರದಿಂದ ನಾಯಿ ಪ್ರಿಯರು ಹಾಗೂ ನಾಯಿ ದ್ವೇಷಿಗಳು ಇಬ್ಬರೂ ನಿರಾಳರಾಗಿದ್ದಾರೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಹಾಗೂ ಎನ್.ವಿ. ಅಂಜಾರಿಯಾ ಅವರ...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...