Saturday, December 6, 2025

Public Safety

ಅಕ್ರಮ ಮಿಟರ್ ಬಡ್ಡಿ ದಂಧೆ: ಅಮಾಯಕರಿಗೆ ಜೀವ ಬೆದರಿಕೆ!

ಮಿಟರ್ ಬಡ್ಡಿ ದಂಧೆ ಕಡಿಮೆ ಆಗುತ್ತಿದೆ ಎನ್ನುವಷ್ಟರಲ್ಲೇ, ಅಮಾಯಕರನ್ನೇ ಟಾರ್ಗೆಟ್ ಮಾಡಿ ಅಕ್ರಮ ಮಿಟರ್ ಬಡ್ಡಿ ದಂಧೆ, ಜೊತೆಗೆ ಇಸ್ಪೀಟ್ ಆಡಿಸುತ್ತಿದ್ದ ಇಬ್ಬರ ಮೇಲೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹುಬ್ಬಳ್ಳಿಯ ಗೋಪನಕೊಪ್ಪದ ಸಿದ್ದರಾಮ ನಗರದ ಅಕ್ಷಯ ಕಲ್ಲೊಳ್ಳಿ ಅಲಿಯಾಸ ವಡ್ಡರ್ ಮತ್ತು ಸಚ್ಚಿದಾನಂದ ಉಣಕಲ್ ಅಲಿಯಾಸ ಬಾಬು ಈ ಇಬ್ಬರು...

ಚಿತ್ತಾಪುರ ಪಥಸಂಚಲನ ವಿಚಾರ ಅಕ್ಟೋಬರ್ 28ಕ್ಕೆ ಶಾಂತಿ ಸಭೆ, RSS ಸೇರಿ 10 ಸಂಘಟನೆಗಳಿಗೆ ನೋಟಿಸ್!

  ಕಲಬುರಗಿ : ಶತಮಾನೋತ್ಸವ ಸಂಭ್ರಮಕ್ಕೆ ಪಥಸಂಚಲನ ಮಾಡೋದಾಗಿ ಹೇಳಿದೆ. ಸದ್ಯ ಕಲಬುರಗಿಯ ಚಿತ್ತಾಪುರದಲ್ಲಿ ನಡೆಯುವ ಈ ಪಥಸಂಚಲನ ಸಂಬಂಧ ಕೇಂದ್ರ ಹೈಕೋರ್ಟ್ ಕಟಕಟೆಯಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ ಆರ್‌ಎಸ್‌ಎಸ್ ಸೇರಿದಂತೆ 10 ಸಂಘಟನೆಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ಶಾಂತಿ ಸಭೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದೆ. ಶಾಂತಿ ಸಭೆ ಅಕ್ಟೋಬರ್ 28 ರಂದು...

ವಿಜಯ್ ವಿರುದ್ಧ 300 ಮಂದಿ ಸಹಿ ಸಮರ!

ಕರೂರಿನಲ್ಲಿ ನಡೆದ ಕಾಲ್ತುಳಿತದ ಬಳಿಕ ನಟ ವಿಜಯ್ ಅವರ ರಾಜಕೀಯದ ಜರ್ನಿ ಬದಲಾಗಿದೆ. ಟಿವಿಕೆ ಅಧ್ಯಕ್ಷರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಬರಹಗಾರರು, ಕವಿಗಳು, ಬುದ್ಧಿಜೀವಿಗಳು, ಕಾರ್ಯಕರ್ತರು ಮತ್ತು ಪತ್ರಕರ್ತರು ವಿಜಯ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರಕ್ಕೆ 300ಕ್ಕೂ ಹೆಚ್ಚು ಪ್ರಗತಿಪರರು ಸಹಿ ಸಮರದ ಮೂಲಕ ಜಂಟಿ...

ಕೆಮ್ಮು ಸಿರಪ್ ದುರಂತ – ಮಕ್ಕಳ ಸಾವು 9ಕ್ಕೆ ಏರಿಕೆ!

ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಕೇವಲ 15 ದಿನಗಳಲ್ಲಿ ಮೂತ್ರಪಿಂಡ ವೈಫಲ್ಯದಿಂದ 9 ಮಕ್ಕಳು ಸಾವನ್ನಪ್ಪಿವೆ. ಇದು ಗ್ರಾಮದ ಜನರಲ್ಲಿ ಭಯ ಭೀತಿಯ ವಾತಾವರಣ ಉಂಟುಮಾಡಿದೆ. ಆರಂಭದಲ್ಲಿ ಸಾಮಾನ್ಯ ಜ್ವರ-ಕೆಮ್ಮಿನ ಪ್ರಕರಣಗಳಂತೆ ಕಾಣುತ್ತಿದ್ದ ಘಟನೆಗಳು ಈಗ ಮಾರಕ ತಿರುವು ಪಡೆದುಕೊಂಡಿದ್ದು, ಆರೋಗ್ಯ ಇಲಾಖೆಯನ್ನು ಎಚ್ಚರಗೊಳಿಸಿವೆ. ಚಿಂದ್ವಾರ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಶುಭಂ ಯಾದವ್ ಈ ಬಗ್ಗೆ ತಿಳಿಸಿದ್ದಾರೆ. ಅಕ್ಟೋಬರ್...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img