ಗದಗ ನಗರದ ಮುಳಗುಂದ ನಾಕಾದಲ್ಲಿರುವ ದುರ್ಗಾ ಬಾರ್ ಎದುರಿಗೆ ಯುವಕನ ಮೇಲೆ ಚಾಕು ಇರಿಯಲಾಗಿದೆ. ಸ್ಥಳೀಯರು ಈ ಭಯಾನಕ ದೃಶ್ಯವನ್ನ ಮೊಬೈಲ್ ನಲ್ಲಿ ಸೆರೆ ಹಿಡಿಡಿದ್ದಾರೆ. ಯಾರ ಭಯವಿಲ್ಲದೇ ನಗರದಲ್ಲಿ ಪುಡಿರೌಡಿಗಳ ಅಟ್ಟಹಾಸ ಹೆಚ್ಚಾಗಿದೆ. ಮುಷ್ತಾಕ ಹುಸೇನಸಾಬ್ ಮೂಲಿಮನಿ(24) ಅಭಿಷೇಕ್ ಚಂದ್ರಕಾಂತ ಹರ್ಲಾಪುರ(20) ಸಾಹಿಲ್ ಹುಸೇನಸಾಬ್ ಹಣಗಿ (20) ಗಲಾಟೆ ಮಾಡಿಕೊಂಡಿದ್ದಾರೆ.
ಕಿಲ್ಲಾ ಓಣಿ ಹಾಗೂ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್ಆರ್ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...