Wednesday, March 11, 2026

Public Transport Bengaluru

ಕೇಂದ್ರದಿಂದ ಗ್ರೀನ್ ಸಿಗ್ನಲ್ – ಬಿಎಂಟಿಸಿಗೆ ‘ಗುಡ್ ನ್ಯೂಸ್’!

ಬಿಎಂಟಿಸಿಗೆ ‘ಗುಡ್ ನ್ಯೂಸ್' ಸಿಕ್ಕಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳಿಂದ ಅಪಘಾತಗಳು ಆಗ್ತಾಯಿವೆ. ಹಳೆಯ ಬಸ್‌ಗಳ ತಾಂತ್ರಿಕ ದೋಷಗಳು ಹಾಗೂ ಭವಿಷ್ಯದಲ್ಲಿ ಇನ್ನಷ್ಟು ಶಕ್ತಿಯುತ, ಪರಿಸರ ಮಿತ್ರ ಸಾರಿಗೆ ವ್ಯವಸ್ಥೆಗಾಗಿ ಮಹತ್ವದ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಬಿಎಂಟಿಸಿಗೆ 4500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಮಂಜೂರಿಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದರ ಮೂಲಕ ಬೆಂಗಳೂರಿನ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img