Monday, December 15, 2025

Public Transport Bengaluru

ಕೇಂದ್ರದಿಂದ ಗ್ರೀನ್ ಸಿಗ್ನಲ್ – ಬಿಎಂಟಿಸಿಗೆ ‘ಗುಡ್ ನ್ಯೂಸ್’!

ಬಿಎಂಟಿಸಿಗೆ ‘ಗುಡ್ ನ್ಯೂಸ್' ಸಿಕ್ಕಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳಿಂದ ಅಪಘಾತಗಳು ಆಗ್ತಾಯಿವೆ. ಹಳೆಯ ಬಸ್‌ಗಳ ತಾಂತ್ರಿಕ ದೋಷಗಳು ಹಾಗೂ ಭವಿಷ್ಯದಲ್ಲಿ ಇನ್ನಷ್ಟು ಶಕ್ತಿಯುತ, ಪರಿಸರ ಮಿತ್ರ ಸಾರಿಗೆ ವ್ಯವಸ್ಥೆಗಾಗಿ ಮಹತ್ವದ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಬಿಎಂಟಿಸಿಗೆ 4500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಮಂಜೂರಿಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದರ ಮೂಲಕ ಬೆಂಗಳೂರಿನ...
- Advertisement -spot_img

Latest News

ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Political News: ಬೆಡ್ತಿ ವರದಾ ನದಿ ಜೋಡಣೆಗೆ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಮಾತನಾಡಿದ್ದು,ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ...
- Advertisement -spot_img