Monday, August 17, 2026

Public Transport

ಮೇ 17ರಂದು ಮೆಟ್ರೋ ಬಂದ್! ಬಿಎಂಆರ್‌ಸಿಎಲ್ ಪ್ರಕಟಣೆ

ನಮ್ಮ ಮೆಟ್ರೋ (Namma Metro) ಪರ್ಪಲ್ ಲೈನ್‌ನಲ್ಲಿ ಭಾನುವಾರ (ಮೇ 17) ಬೆಳಗ್ಗೆ ಕೆಲಕಾಲ ಸೇವೆ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ತಿಳಿಸಿದೆ. ತುರ್ತು ನಿರ್ವಹಣಾ ಕಾರ್ಯಗಳ ಹಿನ್ನೆಲೆಯಲ್ಲಿ ಬೆಳಿಗ್ಗೆ 7ರಿಂದ 9ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಳ್ಳಲಿದೆ. ಮಾಹಿತಿಯಂತೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ ಮತ್ತು ಸರ್ ಎಂ....

ಡಿಕೆಶಿ​ – ತೇಜಸ್ವಿ ಸೂರ್ಯ ಭೇಟಿ, ಇಬ್ಬರ ನಡುವೆ ಚರ್ಚೆ ಆಗಿದ್ದೇನು?

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ಚರ್ಚೆ ನಡೆಸಿದ್ದಾರೆ. ಈ ಭೇಟಿಯಲ್ಲಿ ನಗರದ ಮೂಲಸೌಕರ್ಯ, ಟ್ರಾಫಿಕ್ ಸಮಸ್ಯೆ ಹಾಗೂ ರಸ್ತೆ ಗುಂಡಿಗಳ ಕುರಿತಂತೆ ವಿಸ್ತೃತ ಚರ್ಚೆ ನಡೆದಿದೆ. ಭೇಟಿ ಬಳಿಕ ಮಾಧ್ಯಮಗಳೊಂದಿಗೆ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ. ನಾವು ಬೆಂಗಳೂರಿನ ಟ್ರಾಫಿಕ್...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img