Saturday, July 27, 2024

public tv reporter

ಅಪಘಾತದಲ್ಲಿ ಪಬ್ಲಿಕ್ ಟಿವಿ ವರದಿಗಾರ ಸಾವು

ಕರ್ನಾಟಕ ಟಿವಿ : ಪಾದರಾಯನಪುರ ಗಲಭೆಯ ಆರೋಪಿಗಳನ್ನ ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ಸುದ್ದಿ ಮಾಡಿ ಬರುತ್ತಿದ್ದ ಸಂಧರ್ಭದಲ್ಲಿ ಅಪಘಾತ ಸಂಭವಿಸಿ ರಾಮನಗರದ ಪಬ್ಲಿಕ್ ಟಿವಿ‌ ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.. ರಾಮನಗರದ ಕಾರಾಗೃಹದ ಬಳಿ ಹಿಂದಿನಿಂದ ಬಂದ ATM ವಾಹನ ಡಿಕ್ಕಿ ಹೊಡೆದು ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.  ಮೃತ ವರದಿಹಾರ ಹನುಮಂತು ವಿವಾಹವಾಗಿ ಮೂರು ವರ್ಷವಾಗಿತ್ತು. ದಂಪತಿಗೆ ಒಂದು ವರ್ಷದ ಒಂದು ಮಗುವಿದೆ.....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img