Monday, May 4, 2026

public tv

Public TV ವಿದ್ಯಾಪೀಠ ಶಿಕ್ಷಣ ಮೇಳದಲ್ಲಿ ಭಾಗವಹಿಸಿ, ಬಂಪರ್ ಬಹುಮಾನ ಗೆಲ್ಲಿ..

Bengaluru News: 10ನೇ ತರಗತಿ, ಸೆಕೆಂಡ್ ಪಿಯುಸಿ ಮುಗಿಸಿ, ಮುಂದಿನ ಭವಿಷ್ಯದ ಬಗ್ಗೆ ಯೋಚಿಸುತ್ತಿರುವ, ಯಾವ ಕೋರ್ಸ್‌ ಮಾಡುವುದು ಉತ್ತಮ ಅಂತಾ ಹುಡುಕುತ್ತಿರುವ ವಿದ್ಯಾರ್ಥಿಗಳಿಗಾಗಿಯೇ ಪಬ್ಲಿಕ್ ಟಿವಿ ಶಿಕ್ಷಣ ಮೇಳ ಆಯೋಜಿಸಿದೆ. ಬೆಂಗಳೂರಿನ ಅರಮನೆ ಮೈದಾನದ, ಗಾಯತ್ರಿ ವಿಹಾರದಲ್ಲಿ ಈ ಶಿಕ್ಷಣ ಮೇಳ ನಡೆಯುತ್ತಿದ್ದು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು, ಉಚಿತವಾಗಿ ಈ ಮೇಳದಲ್ಲಿ...

Public Tv ವಿದ್ಯಾಪೀಠ: ಶಿಕ್ಷಣ ಮೇಳದಲ್ಲಿ ಭಾಗವಹಿಸಿ, ನೆಚ್ಚಿನ ಕೋರ್ಸ್ ಸೇರಲು ಅತ್ಯುತ್ತಮ ಅವಕಾಶ

Bengaluru News: ಎಲ್ಲ ಪರೀಕ್ಷೆಗಳು ಮುಗಿದಿವೆ, ಫಲಿತಾಂಶವೂ ಬಂದಿದೆ. ಇದೀಗ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸಕ್ಕಾಗಿ ಬೇರೆ ಬೇರೆ ಕಾಲೇಜುಗಳ ಹುಡುಕಾಟ ನಡೆಸುತ್ತಿದ್ದಾರೆ. ಯಾವ ಸಂಸ್ಥೆಯಲ್ಲಿ ಉತ್ತಮ ಶಿಕ್ಷಣ ಸಿಗತ್ತೆ ಅನ್ನೋ ಕನ್‌ಫ್ಯೂಶನ್‌ನಲ್ಲಿದ್ದಾರೆ. ಆದರೆ ನಿಮಗೆ ಉತ್ತಮ ಶಿಕ್ಷಣ ಸಂಸ್ಥೆಗಳ ಆಯ್ಕೆ ಬೇಕಾಗಿದ್ದಲ್ಲಿ, ಒಂದೇ ಮಳಿಗೆಯಲ್ಲಿ ನೀವು ಈ ಬಗ್ಗೆ ಮಾಹಿತಿ ಪಡೆಯಲು ಬಯಸಿದ್ದಲ್ಲಿ ನೀವು...

ಕರ್ನಾಟಕದ ಟಾಪ್ 5 ನ್ಯೂಸ್ ಚಾನಲ್ಸ್ ಟಿಆರ್ಪಿ..!

ಕರ್ನಾಟಕ ಟಿವಿ : ರಾಜ್ಯದಲ್ಲಿ ಕೊರೊನಾ ಹಾಗೂ ಲಾಕ್ ಡೌನ್ ನ್ಯೂಸ್ ಚಾನಲ್ ಗಳಿಗೆ ಭರ್ಜರಿ ವೀಕ್ಷಕರನ್ನ ತಂದುಕೊಟ್ಟಿದೆ. ಟಿ ಆರ್ ಪಿ ಮೂರು ಪಟ್ಟು ಎಲ್ಲಾ ಚಾನಲ್ ಗಳದ್ದು ಹೆಚ್ಚಾಗಿದೆ. ಆದ್ರೆ ಯಾರ ಸ್ಥಾನವೂ ಬದಲಾಗಿಲ್ಲ..  ಮೊದಲ ಸ್ಥಾನದಲ್ಲಿ ಟಿವಿ9, ಎರಡನೇ ಸ್ಥಾನದಲ್ಲಿ ಪಬ್ಲಿಕ್ ಟಿವಿ,ಮೂರನೇ ಸ್ಥಾನದಲ್ಲಿ ಸುವರ್ಣ ನ್ಯೂಸ್, ನಾಲ್ಕನೇ ಸ್ಥಾನದಲ್ಲಿ ನ್ಯೂಸ್ 18, ಐದನೆ...
- Advertisement -spot_img

Latest News

Political News: ಬಹುಮತ ಸಾಧಿಸಿದ ದಳಪತಿ ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ...
- Advertisement -spot_img