Saturday, July 5, 2025

publicity

ಕಾಂಗ್ರೆಸ್ ಪರ ಸಾದು ಕೋಕಿಲ ಪ್ರಚಾರ

political news ಕರ್ನಾಟಕದಲ್ಲಿ ವಿದಾನಸಭಾ ಚುನಾವಣೆಯ ಪ್ರಚಾರ ಜೋರಾಗಿದ್ದೂ ರಾಜಕೀಯ ರಂಗದಲ್ಲಿ ಪ್ರಚಾರಕ್ಕಾಗಿ ಸಿನಿರಂಗದವರನ್ನು ಬಳೆಸಿಕೊಳ್ಳುತಿದ್ದಾರೆ. ಈ ಹಿಂದೆಯು ಹಲವು ಬಾರಿ ಚುನಾವಣೆಗೆ ಸಿನಿರಂಗದವರು ಬಾಗಿಯಾಗಿದ್ದೂ ನಿಮಗೆಲ್ಲ ಗೊತ್ತಿರುವ ವಿಚಾರ . ಆದರೆ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿಉ ಚುನಾವಣೆಯಲ್ಲಿ ಹಿಚ್ಚಿನದಾಗಿ ಸಿನಿಮಾ ನಟರೆ ಪ್ರಚಾರದ ಜವಬ್ದಾರಿ ಹೊರುತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯನವರ ಹುಟ್ಟುಹಬ್ಬದಲ್ಲಿ ಹಾಸ್ಯನಟ...

ಹುಬ್ಬಳ್ಳಿಯಲ್ಲಿ ಇಂದು ಅಮಿತ್ ಷಾ ಕಾರ್ಯಕ್ರಮ

political news. ಕಿತ್ತೂರು ಕರ್ನಾಟಕದಲ್ಲಿ ಸಂಚಲನ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ, ಜನವರಿ 28: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದು, ಕಿತ್ತೂರು ಕರ್ನಾಟಕದಲ್ಲಿ ಒಂದು ರೀತಿಯ ಸಂಚಲನವಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎಫ್. ಎಸ್.ಎಲ್ ಲ್ಯಾಬ್ ಅಡಿಗಲ್ಲು, ಕೆ.ಎಲ್.ಇ ಸೊಸೈಟಿ...
- Advertisement -spot_img

Latest News

Political News: ಜಿಲ್ಲಾಸ್ಪತ್ರೆಗಳನ್ನು ಸುಮ್ಮನೆ ಮುಚ್ಚಿಸಿಬಿಡಿ: ಹೆಚ್.ಡಿ.ರೇವಣ್ಣ

Political News: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಚಿವ ರೇವಣ್ಣ, ಜಿಲ್ಲೆಯಲ್ಲಾಗುತ್ತಿರುವ ಹೃದಯಾಘಾತದ ಸಾವಿನ ಬಗ್ಗೆ ಮಾತನಾಡಿದ್ದಾರೆ. ಹಾಸನದಲ್ಲಿ ಲಂಚಾವತಾರ, ಭ್ರಷ್ಟಾಚಾರ ಜೋರಾಗಿ ನಡೆಯುತ್ತಿದೆ. ಈ...
- Advertisement -spot_img