Saturday, May 2, 2026

#PublicLeaderTribute

ದೀಪಾಲಂಕಾರದಲ್ಲಿ ಕಂಗೊಳಿಸಿದ ಜನ ನಾಯಕನ ಬೃಹತ್ ಪ್ರತಿಮೆ!

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಹಿನ್ನಲೆ ಹೊಂದಿರುವ ಶಿರೂರ ಗ್ರಾಮದಲ್ಲಿ ದೀಪಾವಳಿ ಹಬ್ಬದ ಸಂದರ್ಭದಂದು ಸ್ಥಳೀಯರು ತೀವ್ರ ಆಕರ್ಷಣೆಗೆ ಒಳಗಾಗುವಂತಹ ದೃಶ್ಯವೊಂದು ಮೂಡಿಬಂದಿದೆ. ಶಿರೂರ ಗ್ರಾಮ ಪ್ರವೇಶದ ಬಾಗಿಲಿನಲ್ಲೇ ಪ್ರತಿಷ್ಠಾಪಿಸಲಾದ ಜನಪರ ನಾಯಕ ಕೆ.ಎಚ್. ಪಾಟೀಲರ ಪ್ರತಿಮೆ ವಿಭಿನ್ನ ರೀತಿಯಲ್ಲಿ ವಿದ್ಯುತ್ ದೀಪಾಲಂಕಾರದಿಂದ ಬೆಳಗುತ್ತಾ ಸಂಚರಿಸುವ ಜನರ ಗಮನ ಸೆಳೆಯುತ್ತಿದೆ. ಕೆ.ಎಚ್. ಪಾಟೀಲ್ ಕರುನಾಡು ಕಂಡ ಸರ್ವ...
- Advertisement -spot_img

Latest News

ಜಾತ್ರಗೆ ಹಣ ಪಾವತಿದಿದ್ದಕ್ಕೆ ಬಹಿಷ್ಕಾರ! ದೈವದ ಹೆಸರಿನಲ್ಲಿ ದಬ್ಬಾಳಿಕೆ!

ಬಾಗಲಕೋಟೆ (ಜಮಖಂಡಿ): ಹನುಮಂತ ದೇವರ ಓಕುಳಿ ಜಾತ್ರೆಯ ಪಟ್ಟಿ ಹಣ ಪಾವತಿಸದ ಕಾರಣಕ್ಕೆ ಏಳು ಕುಟುಂಬಗಳನ್ನು ಊರಿನಿಂದಲೇ ಬಹಿಷ್ಕಾರ ಹಾಕಿರುವ ವಿಚಿತ್ರ ಘಟನೆ ಹುಣಸಿಕಟ್ಟಿ ಗ್ರಾಮದಲ್ಲಿ...
- Advertisement -spot_img