Wednesday, June 17, 2026

publicproblems

MLC Pradeep Shetter : ಚಿಗರಿ ಬಸ್ಸಿನಲ್ಲಿ ಸುತ್ತಾಡಿ ಪ್ರಯಾಣಿಕರಿಂದ ಸಮಸ್ಯೆ ಆಲಿಸಿದ ಪ್ರದೀಪ್ ಶೆಟ್ಟರ್

ಹುಬ್ಬಳ್ಳಿ: ಸಾಕಷ್ಟು ನ್ಯೂನತೆಗಳ ಮಧ್ಯದಲ್ಲಿ ಅವಳಿನಗರದ ಜನರಿಗೆ ತ್ವರಿತ ಸಾರಿಗೆ ಸೇವೆ ಒದಗಿಸುತ್ತಿರುವ ಬಿ.ಆರ್.ಟಿ.ಎಸ್ ಒಂದಿಲ್ಲೊಂದು ರೀತಿಯಲ್ಲಿ ಸುದ್ಧಿಯಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ವಿಧಾನ ಪರಿಷತ್  ಸದಸ್ಯ ಪ್ರದೀಪ್ ಶೆಟ್ಟರ್ ಬಸ್ಸಿನಲ್ಲಿ ಪ್ರಯಾಣಿಸುವ ಮೂಲಕ ಜನರ ಸಮಸ್ಯೆ ಆಲಿಸಿದ್ದಾರೆ. ಹೌದು.. ಅನಿರೀಕ್ಷಿತವಾಗಿ ಹುಬ್ಬಳ್ಳಿ ಬಿ.ಆರ್.ಟಿ.ಎಸ್ ಬಸ್‌ ಅನುಕೂಲ ಮತ್ತು ಅನಾನುಕೂಲದ ಬಗ್ಗೆ ಮಹಾನಗರ ಪಾಲಿಕೆ ಬಿ...
- Advertisement -spot_img

Latest News

Haveri: ನಮ್ಮೂರು ನಮ್ಮವರು ನಕಲಿ ಹೋರಾಟಗಾರರು ಎಷ್ಟು ಸಮಾಜಸೇವೆ ಮಾಡಿದ್ದಾರೆ?: ಮಾನೆ ಪ್ರಶ್ನೆ

Haveri News: ಹಾವೇರಿಯ ಹಾನಗಲ್ ಪಟ್ಟಣದ ತಮ್ಮ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಶ್ರೀನಿವಾಸ ಮಾನೆ, ಸಂದೀಪ್ ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಮ್ಮೂರು ನಮ್ಮವರು...
- Advertisement -spot_img