Wednesday, April 22, 2026

publicproblems

MLC Pradeep Shetter : ಚಿಗರಿ ಬಸ್ಸಿನಲ್ಲಿ ಸುತ್ತಾಡಿ ಪ್ರಯಾಣಿಕರಿಂದ ಸಮಸ್ಯೆ ಆಲಿಸಿದ ಪ್ರದೀಪ್ ಶೆಟ್ಟರ್

ಹುಬ್ಬಳ್ಳಿ: ಸಾಕಷ್ಟು ನ್ಯೂನತೆಗಳ ಮಧ್ಯದಲ್ಲಿ ಅವಳಿನಗರದ ಜನರಿಗೆ ತ್ವರಿತ ಸಾರಿಗೆ ಸೇವೆ ಒದಗಿಸುತ್ತಿರುವ ಬಿ.ಆರ್.ಟಿ.ಎಸ್ ಒಂದಿಲ್ಲೊಂದು ರೀತಿಯಲ್ಲಿ ಸುದ್ಧಿಯಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ವಿಧಾನ ಪರಿಷತ್  ಸದಸ್ಯ ಪ್ರದೀಪ್ ಶೆಟ್ಟರ್ ಬಸ್ಸಿನಲ್ಲಿ ಪ್ರಯಾಣಿಸುವ ಮೂಲಕ ಜನರ ಸಮಸ್ಯೆ ಆಲಿಸಿದ್ದಾರೆ. ಹೌದು.. ಅನಿರೀಕ್ಷಿತವಾಗಿ ಹುಬ್ಬಳ್ಳಿ ಬಿ.ಆರ್.ಟಿ.ಎಸ್ ಬಸ್‌ ಅನುಕೂಲ ಮತ್ತು ಅನಾನುಕೂಲದ ಬಗ್ಗೆ ಮಹಾನಗರ ಪಾಲಿಕೆ ಬಿ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img