ನಾಯಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಲಾಗತ್ತಂತೆ. ಹೀಗಂತ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ. ಯಾವುದೇ ಪ್ರಚೋದನೆಯಿಲ್ಲದೆ ಮನುಷ್ಯರನ್ನು ಒಂದಕ್ಕಿಂತ ಹೆಚ್ಚು ಬಾರಿ ಕಚ್ಚುವ ನಾಯಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಸೂಚನೆ ನೀಡಲಾಗಿದೆ. ಈ ಕ್ರಮವು ಬೀದಿ ನಾಯಿಗಳ ಹೆಚ್ಚುತ್ತಿರುವ ಹಾವಳಿ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ಉದ್ದೇಶದಿಂದ ಕೈಗೊಳ್ಳಲಾಗಿದೆ.
ನಾಯಿಗಳು ಮೊದಲ ಬಾರಿಗೆ ಪ್ರಚೋದನೆಯಿಲ್ಲದೆ ಯಾರನ್ನಾದರೂ...
Hubli Political News: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಕುರಿತು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಸ್ವತಃ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ....