www.karnatakatv.net: ಬೆಂಗಳೂರು: ಎಸ್ ಎ ಟಿಯ ಆಧಾರದ ಮೇಲೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮೇ 24 ರಿಂದ ಜೂನ್ 16ರವರೆಗೆ ಆಯೋಜನೆ ಮಾಡಲಾಗಿತ್ತು. ಈ ವೇಳೆಯಲ್ಲಿ ಕೊರೊನಾ ಅತಿ ಹೆಚ್ಚು ಕೇಸ್ ಗಳು ದಾಖಲಾಗುತ್ತಿದ್ದವು. ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಅತ್ಯಂತ ಅಪಾಯಕಾರಿ ಎಂದು ಮುಂದೂಡಲಾಗಿತ್ತು. ಪರೀಕ್ಷೆಗೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದರಿಂದ ಪರೀಕ್ಷೆ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...